22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

ಬೆಳ್ತಂಗಡಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಕಾಂಗ್ರೆಸ್‌ ವಿಧಾನ ಪರಿಷತ್ ಸದಸ್ಯರಿಗೆ ವೀಕ್ಷಕರಾಗಿ ಜವಾಬ್ದಾರಿಯನ್ನು ನೀಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕ್ಷಕರಾಗಿ ಹರೀಶ್ ಕುಮಾ‌ರ್ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾ‌ರ್ ಆದೇಶ ಮಾಡಿದ್ದಾರೆ.

ಪ್ರಸ್ತುತ ವಿಧಾನ ಪರಿಷತ್ ಸದಸ್ಯರಾಗಿರುವವರಿಗೆ ನಾನಾ ಜಿಲ್ಲೆಯ ಚುನಾವಣಾ ಕಾರ್ಯಕ್ರಮಗಳು, ಅಭಿಯಾನ ಹಾಗೂ ಇತರ ಚಟುವಟಿಕೆಗಳ ಬಗ್ಗೆ ಸಂಬಂಧಪಟ್ಟ ಲೋಕಸಭಾ ವ್ಯಾಪ್ತಿಯ ಚುನಾವಣಾ ಜವಾಬ್ದಾರಿ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ವೀಕ್ಷಕರಾಗಿ ಹರೀಶ್ ಕುಮಾರ್, ಅವರು ನೇಮಕಗೊಂಡಿದ್ದಾರೆ. ಹರೀಶ್ ಕುಮಾರ್ ಅವರು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿಯೂ ಕಾಯ೯ನಿವ೯ಹಿಸುತ್ತಿದ್ದಾರೆ.
ಸಂಯೋಜಕರ ನೇಮಕ:
ಬೆಳ್ತಂಗಡಿ ಕ್ಷೇತ್ರವಿಧಾನ ಸಭಾ ಕ್ಷೇತ್ರದ ಸಂಯೋಜಕ ರಾಗಿ ಪ್ರತಿಭಾ ಕುಳಾಯಿ ನೇಮಕಗೊಂಡಿದ್ದಾರೆ.

Related posts

ಮೇ 24: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಡಯಾಲಿಸಿಸ್ ಕೇಂದ್ರದ ಕೊರತೆಗಳಿಗೆ ಮುಕ್ತಿ : ಆರೋಗ್ಯ ಸಚಿವರು, ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮತ್ತು ರೋಟರಿ ಸಂಸ್ಥೆಯವರಿಗೆ ಬಂಗೇರರವರಿಂದ ಅಭಿನಂದನೆ

Suddi Udaya

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

Suddi Udaya

ಶಿಶಿಲ: ತುಳುನಾಡ ನರ್ಸರಿಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ದೊಂಡೋಲೆ ನಾರ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸತೀಶ್, ಕಾರ್ಯದರ್ಶಿ ದಿವಾಕರ್

Suddi Udaya

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya
error: Content is protected !!