25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

ನಾವೂರು :ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಸಮಾಲೋಚನೆ ನಡೆಸಿದರು.

ಈ ವೇಳೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರನ್ನು ಹರೀಶ್ ಕಾರಿಂಜ, ಶಿಲ್ಪಾ ಹರೀಶ್ ಕಾರಿಂಜ, ಶ್ರೀಮತಿ ಗುಲಾಬಿ ಎಂ ಎನ್ ಅವರು ಗೌರವಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಮುಖರಾದ ಗಣೇಶ್ ಗೌಡ ನಾವೂರು, ಉಮೇಶ್ ಕುಲಾಲ್, ಬೂತ್ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ, ಪ್ರಮುಖರಾದ ಸುಂದರ ಬಿಮಂಡೆ, ಉಮೇಶ್ ಪ್ರಭು, ಪ್ರಿಯಾ ಲಕ್ಷ್ಮಣ್, ಮತ್ತಿತರರು ಉಪಸ್ಥಿತರಿದ್ದರು.

Related posts

ಕೈಲಾರು ರಾಜಗೋಪಾಲ್ ಭಟ್ ರಿಂದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ವಾಸ್ತು ಗಿಡ ಸಮರ್ಪಣೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಗಳ ಭೇಟಿ

Suddi Udaya

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

Suddi Udaya

ಪೆರಿಯಶಾಂತಿ-ಕುದ್ರಾಯ: ಅನಧಿಕೃತ ಗೂಡಂಗಡಿಗಳ ತೆರವಿಗೆ ಅರಣ್ಯ ಇಲಾಖೆ ಸೂಚನೆ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya
error: Content is protected !!