25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಳ್ತಂಗಡಿ ತಾಲೂಕು ಇದರ ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆ ಧರ್ಮಸ್ಥಳ ಇರುವ ಮುಂಬಡ್ತಿ ಹೊಂದಿದ್ದಾರೆ.


ಮುಂಭಡ್ತಿ ಹೊಂದಿದ ಇವರು ಬೆಳ್ತಂಗಡಿ ತಾಲೂಕಿನ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಪುಂಜಾಲಕಟ್ಟೆ ಇಲ್ಲಿಯ ವಿದ್ಯಾರ್ಥಿ ನಿಲಯದ ಕರ್ತವ್ಯವನ್ನು ಎ.1 ರಿಂದ ಪಡೆದು ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ತಂಬಾಕು ರಹಿತ ದಿನ

Suddi Udaya

ತಣ್ಣೀರುಪಂತ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ. ಬಿ.ಎಡ್., ಮತ್ತು ಡಿ.ಎಡ್. ಕಾಲೇಜು ಹಾಗೂ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿ.ಪ್ರಾ. ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!