23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಳ್ತಂಗಡಿ ತಾಲೂಕು ಇದರ ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆ ಧರ್ಮಸ್ಥಳ ಇರುವ ಮುಂಬಡ್ತಿ ಹೊಂದಿದ್ದಾರೆ.


ಮುಂಭಡ್ತಿ ಹೊಂದಿದ ಇವರು ಬೆಳ್ತಂಗಡಿ ತಾಲೂಕಿನ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಪುಂಜಾಲಕಟ್ಟೆ ಇಲ್ಲಿಯ ವಿದ್ಯಾರ್ಥಿ ನಿಲಯದ ಕರ್ತವ್ಯವನ್ನು ಎ.1 ರಿಂದ ಪಡೆದು ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿಯ ಕಾನೂನು ಸಲಹೆಗಾರರಾಗಿ ಸುಬ್ರಹ್ಮಣ್ಯ ಕುಮಾರ್ ಅಗರ್ತ ನೇಮಕ

Suddi Udaya

ಕುಪೆಟ್ಟಿ, ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗುಂಡಿಗಳಿಗೆ ತಾತ್ಕಲಿಕ ಪರಿಹಾರ: ಪ್ರಯಾಣಿಕರಿಗೆ ಧೂಳಿನ ಗೋಳು

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಅಕ್ಕಮಹಾದೇವಿ ಜಯಂತಿ ಆಚರಣೆ

Suddi Udaya

ನಡ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya
error: Content is protected !!