25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ :ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯಾ ಇದರ ಫೌಂಡೇಶನ್ ಡೇ ಪ್ರಯುಕ್ತ ನಡೆಯಲಿರುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಎಮಿನೆಂಟ್ ಇಂಜಿನಿಯರ್ ಆಗಿ ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಆದ ಸಂಪತ್ ರತ್ನ ರಾವ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇವರು ಕಳೆದ 30 ವರ್ಷಗಳಿಂದ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಅತ್ಯುತ್ತಮ ಸೇವೆಯನ್ನು ಸಮಾಜಕ್ಕಾಗಿ ಸಲ್ಲಿಸುತ್ತಿದ್ದಾರೆ. ಇವರು ಜಿಲ್ಲೆಯಾದ್ಯಂತ ಉತ್ತಮ ಗುಣಮಟ್ಟದ ಆಧುನಿಕ ವಿನ್ಯಾಸದ ಕಟ್ಟಡಗಳನ್ನು ನಿರ್ಮಿಸುವಲ್ಲಿ ಹೆಸರುವಾಸಿಯಾಗಿದ್ದಾರೆ.

ಇವರು ಮೇ 4ರಂದು ಮಹಾರಾಷ್ಟ್ರದ ನಾಸಿಕ್ ನ ರಾಡಿಸನ್ ಬ್ಲೂ ಹೋಟೆಲ್ ನಲ್ಲಿ ನಡೆಯುವ ಫೌಂಡೇಶನ್ ಡೇ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

Related posts

ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ

Suddi Udaya

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಉಜಿರೆಯ ಐಕಾನ್ ಗೆ ಪ್ಲಾಟಿನಂ ಸೆಂಟರ್ ಅವಾರ್ಡ್ ಸೇರಿ ಅನೇಕ ಗೌರವಗಳು

Suddi Udaya

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

Suddi Udaya
error: Content is protected !!