22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ :ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯಾ ಇದರ ಫೌಂಡೇಶನ್ ಡೇ ಪ್ರಯುಕ್ತ ನಡೆಯಲಿರುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಎಮಿನೆಂಟ್ ಇಂಜಿನಿಯರ್ ಆಗಿ ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಆದ ಸಂಪತ್ ರತ್ನ ರಾವ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇವರು ಕಳೆದ 30 ವರ್ಷಗಳಿಂದ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಅತ್ಯುತ್ತಮ ಸೇವೆಯನ್ನು ಸಮಾಜಕ್ಕಾಗಿ ಸಲ್ಲಿಸುತ್ತಿದ್ದಾರೆ. ಇವರು ಜಿಲ್ಲೆಯಾದ್ಯಂತ ಉತ್ತಮ ಗುಣಮಟ್ಟದ ಆಧುನಿಕ ವಿನ್ಯಾಸದ ಕಟ್ಟಡಗಳನ್ನು ನಿರ್ಮಿಸುವಲ್ಲಿ ಹೆಸರುವಾಸಿಯಾಗಿದ್ದಾರೆ.

ಇವರು ಮೇ 4ರಂದು ಮಹಾರಾಷ್ಟ್ರದ ನಾಸಿಕ್ ನ ರಾಡಿಸನ್ ಬ್ಲೂ ಹೋಟೆಲ್ ನಲ್ಲಿ ನಡೆಯುವ ಫೌಂಡೇಶನ್ ಡೇ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

Related posts

ಅಳದಂಗಡಿ : ಬಡಗಕಾರಂದೂರು ಒಕ್ಕೂಟದ ಮಾಸಿಕ ಸಭೆ: ಮಾಸಾಶನ ಪತ್ರ ವಿತರಣೆ

Suddi Udaya

ಪುತ್ತೂರು ಪೊಲೀಸರಿಂದ ಸಾವಿರಾರು ರೂ.ಮೌಲ್ಯದ ಅಕ್ರಮ ಗಾಂಜಾ ಸಾಗಾಟ ಪತ್ತೆ: 106 ಕಿ.ಗ್ರಾಂ ಗಾಂಜಾ ಸಹಿತ ಚಾಮಾ೯ಡಿಯ ಅಬ್ದುಲ್ ಸಾದಿಕ್ ಹಾಗೂ ರಫೀಕ್ ಬಂಧನ

Suddi Udaya

ಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya
error: Content is protected !!