25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

ಧರ್ಮಸ್ಥಳ: ಕನ್ಯಾಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಸುಸಜ್ಜಿತ ವಸತಿಗೃಹ ಜನಾರ್ದನ ರೆಸಿಡೆನ್ಸಿ ಇದರ ಉದ್ಘಾಟನಾ ಸಮಾರಂಭವು ಎ.12 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಕೊಲ್ಲೂರು ಶ್ರೀ ಮೂಕಾ0ಬಿಕ ದೇವಸ್ಥಾನದ ಅರ್ಚಕ ಗಜಾನನ ಜೋಶಿ ದೀಪ ಬೆಳಗಿಸಿ ಶುಭಹಾರೈಸಿದರು.
ಕಟ್ಟಡ ಉದ್ಘಾಟನೆಯನ್ನು ಕಕ್ಕಿಂಜೆ ಶ್ರೀ ಕೃಷ್ಣ ನರ್ಸಿಂಗ್ ಹೋಂ ನ ಡಾ| ಮುರಳಿಕೃಷ್ಣ ಇರ್ವತ್ರಾಯ ನೆರವೇರಿಸಿದರು.


ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ರಾಮಕೃಷ್ಣ ಕಲ್ಲೂರಾಯರು, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ, ಗಿರೀಶ ಕುದ್ರೆಂತಾಯ ಧರ್ಮಸ್ಥಳ, ಶ್ರೀ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಕುಮಾರ ಬೈಪಾಡಿತ್ತಾಯ, ಲಕ್ಷ್ಮಣ ಸಪಲ್ಯ ಉದ್ಯಮಿ ಉಜಿರೆ ಭಾಗವಹಿಸಿ ಶುಭಾಹಾರೈಸಿದರು.

ಮಾಲಕರಾದ ಶ್ರೀಮತಿ ಸುಮಾ ಮತ್ತು ರಾಘವೇಂದ್ರ ಬೈಪಾಡಿತ್ತಾಯ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಕೃಷ್ಣ ಆಚಾರ್ಯ ನಿರೂಪಿಸಿದರು.

Related posts

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ : ಎಸ್.ಡಿ ಎಂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟಕ್ಕೆ ಆಯ್ಕೆ

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ: ರಕ್ಷಿತ್ ಶಿವಾರಂ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

Suddi Udaya

ವಾಣಿ ಕಾಲೇಜು: ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!