July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

ವೇಣೂರು: ತಿಮ್ಮಣಬೆಟ್ಟು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಎ.8 ರಂದು ಜರುಗಿತು.


ಈ ಸಂದರ್ಭ ವಿದ್ಯಾರ್ಥಿಗಳಿಂದ ನಡೆದ ಮೆಟ್ರಿಕ್ ಮೇಳಕ್ಕೆ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುನಂದರವರು ಚಾಲನೆ ನೀಡಿದರು.
ಮಕ್ಕಳು ವ್ಯಾಪಾರ ಕೇಂದ್ರದಲ್ಲಿ ವಿವಿಧ ಬಗೆಯ ತರಕಾರಿ, ಹಣ್ಣುಹಂಪಲು ಇತ್ಯಾದಿಗಳಿಂದ ವ್ಯಾಪಾರದ ಬಗ್ಗೆ ತಿಳುವಳಿಕೆ ಪಡೆದು ಯಶಸ್ವಿಯಾಗಿ ನಡೆಸಿಕೊಟ್ಟರು.


ಈ ಸಂದರ್ಭ ಶಾಲಾ ಎಸ್‌ಡಿಎಂಸಿ ಸಮಿತಿ ಅಧ್ಯಕ್ಷ ರಾಜು ನಾಯ್ಕ್, ಮತ್ತು ಪೋಷಕರು, ಎಲ್ಲಾ ಶಿಕ್ಷಕವೃಂದದವರು ಭಾಗವಹಿಸಿದ್ದರು.

Related posts

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆ: ಬೆಳ್ತಂಗಡಿಯಲ್ಲಿ ಪೂರ್ವಭಾವಿ ಸಭೆ

Suddi Udaya

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya
error: Content is protected !!