September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

ಬೆಳ್ತಂಗಡಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಕಾಂಗ್ರೆಸ್‌ ವಿಧಾನ ಪರಿಷತ್ ಸದಸ್ಯರಿಗೆ ವೀಕ್ಷಕರಾಗಿ ಜವಾಬ್ದಾರಿಯನ್ನು ನೀಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕ್ಷಕರಾಗಿ ಹರೀಶ್ ಕುಮಾ‌ರ್ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾ‌ರ್ ಆದೇಶ ಮಾಡಿದ್ದಾರೆ.

ಪ್ರಸ್ತುತ ವಿಧಾನ ಪರಿಷತ್ ಸದಸ್ಯರಾಗಿರುವವರಿಗೆ ನಾನಾ ಜಿಲ್ಲೆಯ ಚುನಾವಣಾ ಕಾರ್ಯಕ್ರಮಗಳು, ಅಭಿಯಾನ ಹಾಗೂ ಇತರ ಚಟುವಟಿಕೆಗಳ ಬಗ್ಗೆ ಸಂಬಂಧಪಟ್ಟ ಲೋಕಸಭಾ ವ್ಯಾಪ್ತಿಯ ಚುನಾವಣಾ ಜವಾಬ್ದಾರಿ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ವೀಕ್ಷಕರಾಗಿ ಹರೀಶ್ ಕುಮಾರ್, ಅವರು ನೇಮಕಗೊಂಡಿದ್ದಾರೆ. ಹರೀಶ್ ಕುಮಾರ್ ಅವರು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿಯೂ ಕಾಯ೯ನಿವ೯ಹಿಸುತ್ತಿದ್ದಾರೆ.
ಸಂಯೋಜಕರ ನೇಮಕ:
ಬೆಳ್ತಂಗಡಿ ಕ್ಷೇತ್ರವಿಧಾನ ಸಭಾ ಕ್ಷೇತ್ರದ ಸಂಯೋಜಕ ರಾಗಿ ಪ್ರತಿಭಾ ಕುಳಾಯಿ ನೇಮಕಗೊಂಡಿದ್ದಾರೆ.

Related posts

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ಜಿಲ್ಲೆಯ ಬಡವರ ಮನೆ ಕಟ್ಟುವ ಮರಳಿನ ಸಮಸ್ಯೆ ಸರಿಪಡಿಸುವಂತೆ ಮೋಹನ್ ಗೌಡ ಕಲ್ಮಂಜ ರವರಿಂದ ಸರಕಾರಕ್ಕೆ ಮನವಿ

Suddi Udaya

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಮಾಹಿತಿ

Suddi Udaya

ಪೆರಿಂಜೆ ಪಟ್ಟಾಡಿಯಲ್ಲಿ ಹಾಜಿ ಮಲಂಗ್ ಇಂಟರ್ ನ್ಯಾಷನಲ್ ಗರ್ಲ್ಸ್ ಕ್ಯಾಂಪಸ್ ಉದ್ಘಾಟನೆ

Suddi Udaya

ಮುಂಡಾಜೆ: ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ ನಿಧನ

Suddi Udaya
error: Content is protected !!