25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

ನಾವೂರು :ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಸಮಾಲೋಚನೆ ನಡೆಸಿದರು.

ಈ ವೇಳೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರನ್ನು ಹರೀಶ್ ಕಾರಿಂಜ, ಶಿಲ್ಪಾ ಹರೀಶ್ ಕಾರಿಂಜ, ಶ್ರೀಮತಿ ಗುಲಾಬಿ ಎಂ ಎನ್ ಅವರು ಗೌರವಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಮುಖರಾದ ಗಣೇಶ್ ಗೌಡ ನಾವೂರು, ಉಮೇಶ್ ಕುಲಾಲ್, ಬೂತ್ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ, ಪ್ರಮುಖರಾದ ಸುಂದರ ಬಿಮಂಡೆ, ಉಮೇಶ್ ಪ್ರಭು, ಪ್ರಿಯಾ ಲಕ್ಷ್ಮಣ್, ಮತ್ತಿತರರು ಉಪಸ್ಥಿತರಿದ್ದರು.

Related posts

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆ: ಹರೀಶ್ ಪೂಂಜ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ: 9 ನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya
error: Content is protected !!