25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಕಳಿಯ ಬದಿನಡೆ, ಮಂಜಲಡ್ಕ ದೇವರು-ದೈವಗಳ ಸಮಿತಿ ಅಧ್ಯಕ್ಷ ಸುರೇಂದ್ರ ಕುಮಾರ್ ಜೈನ್ ಹಾಗೂ ಸಹೋದರಿಗೆ ಮಾತೃವಿಯೋಗ:ಕಳಿಯಬೀಡು ಮನೆತನದ ಹಿರಿಯರಾದ ಶ್ರೀಮತಿ ಸುನಂದಾ ನಮಿರಾಜ ಆಜ್ರಿ ನಿಧನ

ಬೆಳ್ತಂಗಡಿ : ಕಳಿಯ ಗ್ರಾಮದ ಕಳಿಯಬೀಡು ಮನೆತನದ ಹಿರಿಯರಾದ ಶ್ರೀಮತಿ ಸುನಂದ ನಮಿರಾಜ ಆಜ್ರಿ (85 ವರ್ಷ) ಯವರು ವಯೋಸಹಜ ಅನಾರೋಗ್ಯದಿಂದ ಸ್ವ ಗ್ರಹದಲ್ಲಿ ಎ.12 ರಂದು ನಿಧನರಾದರು.


ಮೃತರು ಪುತ್ರರಾದ ಕಳಿಯ ಮನೆತನದ ಹಿರಿಯರು, ಬದಿನಡೆ,ಮಂಜಲಡ್ಕ ದೇವರ,ದೈವಗಳ ಸಮಿತಿ ಅಧ್ಯಕ್ಷ ಸುರೇಂದ್ರ ಕುಮಾರ್ ಜೈನ್,ಸತ್ಯೇಂದ್ರ ಕುಮಾರ್ ಅಡಿಕೆ ವ್ಯಾಪಾರಸ್ಥರು ಬೆಳ್ತಂಗಡಿ,ಸುವರ್ಣೇಂದ್ರ ಕುಮಾರ್.ಸ್ವಸ್ತಿಕ್ ಇಲೆಕ್ಟ್ರಿಕಲ್ ಮಂಗಳೂರು,ಸುಧೀರ್ ಕುಮಾರ್ ಉದ್ಯಮಿ ಮಂಗಳೂರು ಹಾಗೂ ಓರ್ವ ಪುತ್ರಿ ಪವಿತ್ರ ರಾಜವರ್ಮ ಜೈನ್,ಆಳಿಯ,ಸೊಸೆಯಂದಿರು,ಮೊಮ್ಮಕ್ಕಳು, ಕುಟುಂಬಸ್ಥರು ಮತ್ತು ಅಪಾರ ಬಂಧು -ಬಳಗವನ್ನು ಅಗಲಿದ್ದಾರೆ.

Related posts

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ

Suddi Udaya

ಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ

Suddi Udaya

ಗುರುವಾಯನಕೆರೆ ಶಾರದಾ ನಗರ ನಿವಾಸಿ ಕು.ಜಯ ಭಾರತಿ ನಿಧನ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಮೂಡುಕೋಡಿ ಮುಂಡೇಲು ನಿವಾಸಿ ಪೂವಪ್ಪ ಮೂಲ್ಯ ನಿಧನ

Suddi Udaya

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya
error: Content is protected !!