30.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಕಳಿಯ ಬದಿನಡೆ, ಮಂಜಲಡ್ಕ ದೇವರು-ದೈವಗಳ ಸಮಿತಿ ಅಧ್ಯಕ್ಷ ಸುರೇಂದ್ರ ಕುಮಾರ್ ಜೈನ್ ಹಾಗೂ ಸಹೋದರಿಗೆ ಮಾತೃವಿಯೋಗ:ಕಳಿಯಬೀಡು ಮನೆತನದ ಹಿರಿಯರಾದ ಶ್ರೀಮತಿ ಸುನಂದಾ ನಮಿರಾಜ ಆಜ್ರಿ ನಿಧನ

ಬೆಳ್ತಂಗಡಿ : ಕಳಿಯ ಗ್ರಾಮದ ಕಳಿಯಬೀಡು ಮನೆತನದ ಹಿರಿಯರಾದ ಶ್ರೀಮತಿ ಸುನಂದ ನಮಿರಾಜ ಆಜ್ರಿ (85 ವರ್ಷ) ಯವರು ವಯೋಸಹಜ ಅನಾರೋಗ್ಯದಿಂದ ಸ್ವ ಗ್ರಹದಲ್ಲಿ ಎ.12 ರಂದು ನಿಧನರಾದರು.


ಮೃತರು ಪುತ್ರರಾದ ಕಳಿಯ ಮನೆತನದ ಹಿರಿಯರು, ಬದಿನಡೆ,ಮಂಜಲಡ್ಕ ದೇವರ,ದೈವಗಳ ಸಮಿತಿ ಅಧ್ಯಕ್ಷ ಸುರೇಂದ್ರ ಕುಮಾರ್ ಜೈನ್,ಸತ್ಯೇಂದ್ರ ಕುಮಾರ್ ಅಡಿಕೆ ವ್ಯಾಪಾರಸ್ಥರು ಬೆಳ್ತಂಗಡಿ,ಸುವರ್ಣೇಂದ್ರ ಕುಮಾರ್.ಸ್ವಸ್ತಿಕ್ ಇಲೆಕ್ಟ್ರಿಕಲ್ ಮಂಗಳೂರು,ಸುಧೀರ್ ಕುಮಾರ್ ಉದ್ಯಮಿ ಮಂಗಳೂರು ಹಾಗೂ ಓರ್ವ ಪುತ್ರಿ ಪವಿತ್ರ ರಾಜವರ್ಮ ಜೈನ್,ಆಳಿಯ,ಸೊಸೆಯಂದಿರು,ಮೊಮ್ಮಕ್ಕಳು, ಕುಟುಂಬಸ್ಥರು ಮತ್ತು ಅಪಾರ ಬಂಧು -ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ: ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಮೇಲಂತಬೆಟ್ಟು: ಮಾಪಲಾಡಿ ನಿವಾಸಿ ಲೀಲಾವತಿ ನಿಧನ

Suddi Udaya

ನೆಲ್ಯಾಡಿ ಅಮ್ಮ ಕ್ಯಾಂಟೀನ್ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ನಿಡ್ಲೆ ಅನ್ನಪೂರ್ಣ ನಿಲಯದ ಪುಷ್ಪಾವತಿ ಶೆಟ್ಟಿ ನಿಧನ

Suddi Udaya
error: Content is protected !!