March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ರವರು ಬೆಳ್ತಂಗಡಿ ಸಿರೋ ಮಲಬಾರ್ ಬಿಷಪ್ ಹೌಸ್ ಗೆ ಭೇಟಿ ನೀಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಯಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ವೇಳೆ ಮಾಜಿ ಸಚಿವ ರಮಾನಾಥ್ ರೈ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ,ಗ್ರಾಮೀಣ ಘಟಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ,ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯ ಧರಣೇಂದ್ರ ಕುಮಾರ್ , ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ , ಭೂ ನ್ಯಾಯಮಂಡಳಿ ಸದಸ್ಯ ಇಸ್ಮಾಯಿಲ್ ಕೆ , ಯುವ ಕಾಂಗ್ರೆಸ್ ಗ್ರಾಮೀಣ ಘಟಕ ಅಧ್ಯಕ್ಷ ಜೈಸನ್ ಪಟ್ಟೆರಿಲ್ ,ಪ್ರಮುಖರಾದ ಹನೀಫ್ ಈಶ್ವರ್ ಭಟ್ ಮಾಯಿಲತ್ತೋಡಿ ಉಜಿರೆ ಸೆಬಾಸ್ಟಿಯನ್ ಪಿಟಿ , ಅನಿಲ್ ಜಾಕೋಬ್ ,ರಾಯ್ ಪುದುವೆಟ್ಟು ,ಪದ್ಮನಾಭ ಸಾಲಿಯಾನ್ , ಬಿಟ್ಟಿ ನಡುಲಿಂ ಉಪಸ್ಥಿತರಿದ್ದರು.

ಕೆ ಎಸ್ ಎಮ್ ಸಿ ಎ ಅಧ್ಯಕ್ಷರು ಸ್ವಾಗತಿಸಿದರು.

Related posts

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ: ರಕ್ಷಿತ್ ಶಿವರಾಂ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ಗುರುವಾಯನಕೆರೆ: ವೈಭವ್ ಹಾರ್ಡ್‌ವೇರ್ ಮಾಲೀಕ ಸೀತರಾಮ ಶೆಟ್ಟಿಯವರ ಮಾತೃಶ್ರೀ ಸೋಮಕ್ಕ (ಲೀಲಾ ಶೆಟ್ಟಿ) ವಿಧಿವಶ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya
error: Content is protected !!