September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

ಬೆಳ್ತಂಗಡಿ: ಕಳೆದ 42 ವರ್ಷಗಳಿಂದ ಕಾಂಗ್ರೇಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೇಸ್ ನಾಯಕ ಹಾಗೂ ಮಾಜಿ ಶಾಸಕ ಕೆ. ವಸಂತ ಬಂಗೇರರವರ ಆತ್ಮೀಯರಾಗಿರುವ ಜಿನ್ನಪ್ಪ ಪೂಜಾರಿ ಕಾಪಿನಡ್ಕರವರು ನರೇಂದ್ರ ಮೋದಿಜೀಯವರ ಆಡಳಿತ ವೈಖರಿ ಹಾಗೂ ಶಾಸಕ ಹರೀಶ್ ಪೂಂಜರವರ ಅಭಿವೃದ್ಧಿಯನ್ನು ಮೆಚ್ಚಿ ಭಾರತೀಯ ಜನತಾ ಪಾರ್ಟಿ ಸೇರ್ಪಡೆಯಾದರು ಎಂದು ಭಾರತೀಯ ಜನತಾ ಪಾರ್ಟಿಯ ಮುಖಂಡರು ತಿಳಿಸಿದ್ದಾರೆ.

ಶಾಸಕ ಹರೀಶ್ ಪೂಂಜರವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಜಿನ್ನಪ್ಪ ಪೂಜಾರಿಯವರಿಗೆ ಪಕ್ಷದ ಶಾಲು ಹಾಕಿ ಆತ್ಮೀಯವಾಗಿ ಬರಮಾಡಿಕೊಂಡರು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ, ಬಳಂಜ ಗ್ರಾ.ಪಂ ಚುನಾವಣೆಗೆ ಸ್ಪರ್ಧೆ ಮಾಡಿದ್ದರು.

ಈ ಸಂದರ್ಭದಲ್ಲಿ ಬಳಂಜ ಗ್ರಾ.ಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹೇಮಂತ್ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಏಪ್ರಿಲ್ 7ಕ್ಕೆ ಪಿಯು, 24ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ನಿರೀಕ್ಷೆ

Suddi Udaya

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ಅನುಖ -2025 ರ ಸಂಭ್ರಮಾಚರಣೆ

Suddi Udaya

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಬಂದಾರು: ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ

Suddi Udaya

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya
error: Content is protected !!