July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

ಬೆಳ್ತಂಗಡಿ: ಕಳೆದ 42 ವರ್ಷಗಳಿಂದ ಕಾಂಗ್ರೇಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೇಸ್ ನಾಯಕ ಹಾಗೂ ಮಾಜಿ ಶಾಸಕ ಕೆ. ವಸಂತ ಬಂಗೇರರವರ ಆತ್ಮೀಯರಾಗಿರುವ ಜಿನ್ನಪ್ಪ ಪೂಜಾರಿ ಕಾಪಿನಡ್ಕರವರು ನರೇಂದ್ರ ಮೋದಿಜೀಯವರ ಆಡಳಿತ ವೈಖರಿ ಹಾಗೂ ಶಾಸಕ ಹರೀಶ್ ಪೂಂಜರವರ ಅಭಿವೃದ್ಧಿಯನ್ನು ಮೆಚ್ಚಿ ಭಾರತೀಯ ಜನತಾ ಪಾರ್ಟಿ ಸೇರ್ಪಡೆಯಾದರು ಎಂದು ಭಾರತೀಯ ಜನತಾ ಪಾರ್ಟಿಯ ಮುಖಂಡರು ತಿಳಿಸಿದ್ದಾರೆ.

ಶಾಸಕ ಹರೀಶ್ ಪೂಂಜರವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಜಿನ್ನಪ್ಪ ಪೂಜಾರಿಯವರಿಗೆ ಪಕ್ಷದ ಶಾಲು ಹಾಕಿ ಆತ್ಮೀಯವಾಗಿ ಬರಮಾಡಿಕೊಂಡರು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ, ಬಳಂಜ ಗ್ರಾ.ಪಂ ಚುನಾವಣೆಗೆ ಸ್ಪರ್ಧೆ ಮಾಡಿದ್ದರು.

ಈ ಸಂದರ್ಭದಲ್ಲಿ ಬಳಂಜ ಗ್ರಾ.ಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹೇಮಂತ್ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

Suddi Udaya

ಇಳಂತಿಲ: ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದ ಬಾಣಂತಿ

Suddi Udaya

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ

Suddi Udaya
error: Content is protected !!