30.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿ

ಸೌರಮಾನ ಯುಗಾದಿ ಪ್ರಯುಕ್ತನಾಳ ಶ್ರೀ ದುರ್ಗಾ ಟ್ರೋಫಿ -2024

ಬೆಳ್ತಂಗಡಿ : ನಾಳ ಶ್ರೀ ದುರ್ಗಾ ಟ್ರೋಫಿ 2024 ರ ಸೀಸನ್ -1 ಸೌರಮಾನ ಯುಗಾದಿ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ ಎ.14 ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನಡೆಯಿತು.

6 ತಂಡಗಳು ಮಾಲಕರು ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟದ
ನಾಳಾಂಬಿಕೆ: ರಂಜನ್ ಎಮ್, ವಿಘ್ನೇಶ್ : ಸುಧೀರ್ ನಾಳ,ನೀಲವೇಣಿ ಟಿಮ್ : ಗಣೇಶ್ ನಾಳ, ಶ್ರೀರಾಮ್ ಫ್ರೆಂಡ್ಸ್ : ಪ್ರಸಾದ್ ಬೆರ್ಕೆತ್ತೋಡಿ, ಶ್ರೀ ದುರ್ಗಾ ಫ್ರೆಂಡ್ಸ್ : ಪ್ರಾಣಿತ್ ನಾಳ, ಶ್ರೀ ದುರ್ಗಾಪರಮೇಶ್ವರಿ : ಹರೀಶ್ ರಾವ್ ನಾಳ,ಕ್ಯಾಪ್ಟನ್ ಗಳಾದ ಸುಧೀರ್ ನಾಳ,ಸಂದೇಶ್ ನಾಳ,ಶಿವಕುಮಾರ್, ಸನತ್ ವಂಜಾರೆ,ಕಿರಣ್ ರಾವ್ ನಾಳ ನೇತೃತ್ವವನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಎಸ್.ಆರ್.ಶಾಮಿಯಾನ ಮಾಲೀಕ ಯೋಗಿಶ್ ಸುವರ್ಣ,ಸ್ಥಳೀಯರಾದ ಲೋಕೇಶ್ ಎನ್, ನವೀನ್ ಕಜೆ, ರಂಜನ್ ಕೆ, ಧನರಾಜ್ ಹೆಗ್ಡೆ.ಬಿ, ಹರ್ಷರಾಜ್ ಕೆ, ದೀಪಕ್ ಕೆ ಹಾಗೂ ಕ್ರಿಕೆಟ್ ಆಟಗಾರರು, ಕ್ರೀಡಾಭಿಮಾನಿಗಳು ಭಾಗವಹಿಸಿದರು.

Related posts

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya
error: Content is protected !!