25.5 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿ

ಸೌರಮಾನ ಯುಗಾದಿ ಪ್ರಯುಕ್ತನಾಳ ಶ್ರೀ ದುರ್ಗಾ ಟ್ರೋಫಿ -2024

ಬೆಳ್ತಂಗಡಿ : ನಾಳ ಶ್ರೀ ದುರ್ಗಾ ಟ್ರೋಫಿ 2024 ರ ಸೀಸನ್ -1 ಸೌರಮಾನ ಯುಗಾದಿ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ ಎ.14 ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನಡೆಯಿತು.

6 ತಂಡಗಳು ಮಾಲಕರು ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟದ
ನಾಳಾಂಬಿಕೆ: ರಂಜನ್ ಎಮ್, ವಿಘ್ನೇಶ್ : ಸುಧೀರ್ ನಾಳ,ನೀಲವೇಣಿ ಟಿಮ್ : ಗಣೇಶ್ ನಾಳ, ಶ್ರೀರಾಮ್ ಫ್ರೆಂಡ್ಸ್ : ಪ್ರಸಾದ್ ಬೆರ್ಕೆತ್ತೋಡಿ, ಶ್ರೀ ದುರ್ಗಾ ಫ್ರೆಂಡ್ಸ್ : ಪ್ರಾಣಿತ್ ನಾಳ, ಶ್ರೀ ದುರ್ಗಾಪರಮೇಶ್ವರಿ : ಹರೀಶ್ ರಾವ್ ನಾಳ,ಕ್ಯಾಪ್ಟನ್ ಗಳಾದ ಸುಧೀರ್ ನಾಳ,ಸಂದೇಶ್ ನಾಳ,ಶಿವಕುಮಾರ್, ಸನತ್ ವಂಜಾರೆ,ಕಿರಣ್ ರಾವ್ ನಾಳ ನೇತೃತ್ವವನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಎಸ್.ಆರ್.ಶಾಮಿಯಾನ ಮಾಲೀಕ ಯೋಗಿಶ್ ಸುವರ್ಣ,ಸ್ಥಳೀಯರಾದ ಲೋಕೇಶ್ ಎನ್, ನವೀನ್ ಕಜೆ, ರಂಜನ್ ಕೆ, ಧನರಾಜ್ ಹೆಗ್ಡೆ.ಬಿ, ಹರ್ಷರಾಜ್ ಕೆ, ದೀಪಕ್ ಕೆ ಹಾಗೂ ಕ್ರಿಕೆಟ್ ಆಟಗಾರರು, ಕ್ರೀಡಾಭಿಮಾನಿಗಳು ಭಾಗವಹಿಸಿದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ವಲಯ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ: ಬಳಂಜ ಪ್ರೌಢ ಶಾಲೆ ಪ್ರಥಮ

Suddi Udaya
error: Content is protected !!