27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

ಉಜಿರೆ: ಒಕ್ಕಲಿಗ ಗೌಡರ ಬಳಗ ಹಾಗೂ ಯುವ ಒಕ್ಕಲಿಗ ಬ್ರಿಗೇಡ್ ಬೆಳ್ತಂಗಡಿ, ಗೌಡರ ಯಾನೆ ಒಕ್ಕಲಿಗರ ಯುವ ವೇದಿಕೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ (ದಕ್ಷಿಣ ಕನ್ನಡ, ಕೊಡಗು, ಉಡುಪಿ,) ಜಿಲ್ಲೆಗಳ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024 ಉಜಿರೆ ಅಜ್ಜರ ಕಲ್ಲುವಿನಲ್ಲಿ ಎ.13 ರಂದು ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಅರಿಕೋಡಿ ಧರ್ಮದರ್ಶಿ ಹರೀಶ್ ಅರಿಕೋಡಿ ನೆರವೇರಿಸಿ, ಶುಭಹಾರೈಸಿದರು.

ಸಭಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ಕಟೀಲು ಶ್ರೀ ಜ್ಞಾನ ರತ್ನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಭಾಸ್ಕರ್ ಗೌಡ ದೇವಸ್ಯ, ಕಡಬ ಗೌಡ ಸಂಘ ಅಧ್ಯಕ್ಷ ಸುರೇಶ್ ಬೈಲು, ಕಿರಣ್ ಪುಷ್ಪಗಿರಿ, ಗಣೇಶ್ ಕಲಾಯಿ, ಆನಂದ್ ನೆರಿಯ, ಉಜಿರೆ ಕಾಲಭೈರವ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ರಂಜನ್ ಗೌಡ, ರಕ್ಷಿತ್ ಪುತ್ತಿಲ, ರಂಜಿತ್ ಕಳೆಂಜ, ಉದಯ್ ಕುಮಾರ್ ಮುಗರೋಡಿ , ರಾಜೇಶ್ ತ್ರಿಶೂಲ್, ಪ್ರಮೋದ್ ದಿಡುಪೆ ಉಪಸ್ಥಿತರಿದ್ದರು.

ಎ.14ರಂದು ಸಮಾರೋಪ ಸಮಾರಂಭ ಜರುಗಲಿದೆ.

Related posts

ಹೊಕ್ಕಾಡಿಗೋಳಿ ಸ. ಉ. ಪ್ರಾ. ಶಾಲೆಗೆ ದಾನಿಗಳಿಂದ ವಿದ್ಯಾರ್ಥಿಗಳಿಗೆ ವಿವಿಧ ಕೊಡುಗೆಗಳ ವಿತರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಓಬಿಸಿ ಮೋರ್ಚಾದ ಸಭೆ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

Suddi Udaya
error: Content is protected !!