24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

ಉಜಿರೆ: ಒಕ್ಕಲಿಗ ಗೌಡರ ಬಳಗ ಹಾಗೂ ಯುವ ಒಕ್ಕಲಿಗ ಬ್ರಿಗೇಡ್ ಬೆಳ್ತಂಗಡಿ, ಗೌಡರ ಯಾನೆ ಒಕ್ಕಲಿಗರ ಯುವ ವೇದಿಕೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ (ದಕ್ಷಿಣ ಕನ್ನಡ, ಕೊಡಗು, ಉಡುಪಿ,) ಜಿಲ್ಲೆಗಳ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024 ಉಜಿರೆ ಅಜ್ಜರ ಕಲ್ಲುವಿನಲ್ಲಿ ಎ.13 ರಂದು ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಅರಿಕೋಡಿ ಧರ್ಮದರ್ಶಿ ಹರೀಶ್ ಅರಿಕೋಡಿ ನೆರವೇರಿಸಿ, ಶುಭಹಾರೈಸಿದರು.

ಸಭಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ಕಟೀಲು ಶ್ರೀ ಜ್ಞಾನ ರತ್ನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಭಾಸ್ಕರ್ ಗೌಡ ದೇವಸ್ಯ, ಕಡಬ ಗೌಡ ಸಂಘ ಅಧ್ಯಕ್ಷ ಸುರೇಶ್ ಬೈಲು, ಕಿರಣ್ ಪುಷ್ಪಗಿರಿ, ಗಣೇಶ್ ಕಲಾಯಿ, ಆನಂದ್ ನೆರಿಯ, ಉಜಿರೆ ಕಾಲಭೈರವ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ರಂಜನ್ ಗೌಡ, ರಕ್ಷಿತ್ ಪುತ್ತಿಲ, ರಂಜಿತ್ ಕಳೆಂಜ, ಉದಯ್ ಕುಮಾರ್ ಮುಗರೋಡಿ , ರಾಜೇಶ್ ತ್ರಿಶೂಲ್, ಪ್ರಮೋದ್ ದಿಡುಪೆ ಉಪಸ್ಥಿತರಿದ್ದರು.

ಎ.14ರಂದು ಸಮಾರೋಪ ಸಮಾರಂಭ ಜರುಗಲಿದೆ.

Related posts

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

Suddi Udaya

ಉಜಿರೆಯ ವಲಯದ ಮಾಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘ ರಚನೆ

Suddi Udaya

ಸಿದ್ದರಾಮಯ್ಯ ಮಿಸ್ಟರ್ ಕ್ಲೀನ್ ಅಲ್ಲ, ಮಿಸ್ಟರ್ ಕರಪ್ಟ್, 100% ಹಗರಣ ಕಾಂಗ್ರೇಸ್ ಸರಕಾರದ ಸಾಧನೆ: ಬಿಜೆಪಿ ಅಭ್ಯರ್ಥಿಗೆ ಎರಡು ಸಾವಿರ ಮತದ ಅಂತರದ ಗೆಲುವು: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

Suddi Udaya
error: Content is protected !!