22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

ಉಜಿರೆ: ಒಕ್ಕಲಿಗ ಗೌಡರ ಬಳಗ ಹಾಗೂ ಯುವ ಒಕ್ಕಲಿಗ ಬ್ರಿಗೇಡ್ ಬೆಳ್ತಂಗಡಿ, ಗೌಡರ ಯಾನೆ ಒಕ್ಕಲಿಗರ ಯುವ ವೇದಿಕೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ (ದಕ್ಷಿಣ ಕನ್ನಡ, ಕೊಡಗು, ಉಡುಪಿ,) ಜಿಲ್ಲೆಗಳ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024 ಉಜಿರೆ ಅಜ್ಜರ ಕಲ್ಲುವಿನಲ್ಲಿ ಎ.13 ರಂದು ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಅರಿಕೋಡಿ ಧರ್ಮದರ್ಶಿ ಹರೀಶ್ ಅರಿಕೋಡಿ ನೆರವೇರಿಸಿ, ಶುಭಹಾರೈಸಿದರು.

ಸಭಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ಕಟೀಲು ಶ್ರೀ ಜ್ಞಾನ ರತ್ನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಭಾಸ್ಕರ್ ಗೌಡ ದೇವಸ್ಯ, ಕಡಬ ಗೌಡ ಸಂಘ ಅಧ್ಯಕ್ಷ ಸುರೇಶ್ ಬೈಲು, ಕಿರಣ್ ಪುಷ್ಪಗಿರಿ, ಗಣೇಶ್ ಕಲಾಯಿ, ಆನಂದ್ ನೆರಿಯ, ಉಜಿರೆ ಕಾಲಭೈರವ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ರಂಜನ್ ಗೌಡ, ರಕ್ಷಿತ್ ಪುತ್ತಿಲ, ರಂಜಿತ್ ಕಳೆಂಜ, ಉದಯ್ ಕುಮಾರ್ ಮುಗರೋಡಿ , ರಾಜೇಶ್ ತ್ರಿಶೂಲ್, ಪ್ರಮೋದ್ ದಿಡುಪೆ ಉಪಸ್ಥಿತರಿದ್ದರು.

ಎ.14ರಂದು ಸಮಾರೋಪ ಸಮಾರಂಭ ಜರುಗಲಿದೆ.

Related posts

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಮುಂಡ್ರುಪ್ಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

Suddi Udaya

ಜು.1ರಿಂದ ಗುರುವಾಯನಕೆರೆ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಬಂಪರ್ ಆಫರ್

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya
error: Content is protected !!