September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

ಉಜಿರೆ: ಒಕ್ಕಲಿಗ ಗೌಡರ ಬಳಗ ಹಾಗೂ ಯುವ ಒಕ್ಕಲಿಗ ಬ್ರಿಗೇಡ್ ಬೆಳ್ತಂಗಡಿ, ಗೌಡರ ಯಾನೆ ಒಕ್ಕಲಿಗರ ಯುವ ವೇದಿಕೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ (ದಕ್ಷಿಣ ಕನ್ನಡ, ಕೊಡಗು, ಉಡುಪಿ,) ಜಿಲ್ಲೆಗಳ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024 ಉಜಿರೆ ಅಜ್ಜರ ಕಲ್ಲುವಿನಲ್ಲಿ ಎ.13 ರಂದು ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಅರಿಕೋಡಿ ಧರ್ಮದರ್ಶಿ ಹರೀಶ್ ಅರಿಕೋಡಿ ನೆರವೇರಿಸಿ, ಶುಭಹಾರೈಸಿದರು.

ಸಭಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ಕಟೀಲು ಶ್ರೀ ಜ್ಞಾನ ರತ್ನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಭಾಸ್ಕರ್ ಗೌಡ ದೇವಸ್ಯ, ಕಡಬ ಗೌಡ ಸಂಘ ಅಧ್ಯಕ್ಷ ಸುರೇಶ್ ಬೈಲು, ಕಿರಣ್ ಪುಷ್ಪಗಿರಿ, ಗಣೇಶ್ ಕಲಾಯಿ, ಆನಂದ್ ನೆರಿಯ, ಉಜಿರೆ ಕಾಲಭೈರವ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ರಂಜನ್ ಗೌಡ, ರಕ್ಷಿತ್ ಪುತ್ತಿಲ, ರಂಜಿತ್ ಕಳೆಂಜ, ಉದಯ್ ಕುಮಾರ್ ಮುಗರೋಡಿ , ರಾಜೇಶ್ ತ್ರಿಶೂಲ್, ಪ್ರಮೋದ್ ದಿಡುಪೆ ಉಪಸ್ಥಿತರಿದ್ದರು.

ಎ.14ರಂದು ಸಮಾರೋಪ ಸಮಾರಂಭ ಜರುಗಲಿದೆ.

Related posts

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಶಾಸಕ ಹರೀಶ್ ಪೂಂಜಾರ ಹುಟ್ಟುಹಬ್ಬ: ಕಲ್ಮಂಜ ಯುವಕರಿಂದ ಪಜಿರಡ್ಕದಲ್ಲಿ ವಿಶೇಷ ಪೂಜೆ

Suddi Udaya

ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

Suddi Udaya
error: Content is protected !!