30.3 C
ಪುತ್ತೂರು, ಬೆಳ್ತಂಗಡಿ
May 19, 2025
ನಿಧನ

ಕಳಿಯ ಬದಿನಡೆ, ಮಂಜಲಡ್ಕ ದೇವರು-ದೈವಗಳ ಸಮಿತಿ ಅಧ್ಯಕ್ಷ ಸುರೇಂದ್ರ ಕುಮಾರ್ ಜೈನ್ ಹಾಗೂ ಸಹೋದರಿಗೆ ಮಾತೃವಿಯೋಗ:ಕಳಿಯಬೀಡು ಮನೆತನದ ಹಿರಿಯರಾದ ಶ್ರೀಮತಿ ಸುನಂದಾ ನಮಿರಾಜ ಆಜ್ರಿ ನಿಧನ

ಬೆಳ್ತಂಗಡಿ : ಕಳಿಯ ಗ್ರಾಮದ ಕಳಿಯಬೀಡು ಮನೆತನದ ಹಿರಿಯರಾದ ಶ್ರೀಮತಿ ಸುನಂದ ನಮಿರಾಜ ಆಜ್ರಿ (85 ವರ್ಷ) ಯವರು ವಯೋಸಹಜ ಅನಾರೋಗ್ಯದಿಂದ ಸ್ವ ಗ್ರಹದಲ್ಲಿ ಎ.12 ರಂದು ನಿಧನರಾದರು.


ಮೃತರು ಪುತ್ರರಾದ ಕಳಿಯ ಮನೆತನದ ಹಿರಿಯರು, ಬದಿನಡೆ,ಮಂಜಲಡ್ಕ ದೇವರ,ದೈವಗಳ ಸಮಿತಿ ಅಧ್ಯಕ್ಷ ಸುರೇಂದ್ರ ಕುಮಾರ್ ಜೈನ್,ಸತ್ಯೇಂದ್ರ ಕುಮಾರ್ ಅಡಿಕೆ ವ್ಯಾಪಾರಸ್ಥರು ಬೆಳ್ತಂಗಡಿ,ಸುವರ್ಣೇಂದ್ರ ಕುಮಾರ್.ಸ್ವಸ್ತಿಕ್ ಇಲೆಕ್ಟ್ರಿಕಲ್ ಮಂಗಳೂರು,ಸುಧೀರ್ ಕುಮಾರ್ ಉದ್ಯಮಿ ಮಂಗಳೂರು ಹಾಗೂ ಓರ್ವ ಪುತ್ರಿ ಪವಿತ್ರ ರಾಜವರ್ಮ ಜೈನ್,ಆಳಿಯ,ಸೊಸೆಯಂದಿರು,ಮೊಮ್ಮಕ್ಕಳು, ಕುಟುಂಬಸ್ಥರು ಮತ್ತು ಅಪಾರ ಬಂಧು -ಬಳಗವನ್ನು ಅಗಲಿದ್ದಾರೆ.

Related posts

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

Suddi Udaya

ತಂದೆಯ ವಿಯೋಗದ ನಾಲ್ಕನೇ ದಿನವೇ ಮಗ ನಿಧನ

Suddi Udaya

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya

ಇಂದಬೆಟ್ಟು ನೀಲಯ್ಯ ನಾಯ್ಕ್ ನಿಧನ

Suddi Udaya
error: Content is protected !!