25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಕಳಿಯ ಬದಿನಡೆ, ಮಂಜಲಡ್ಕ ದೇವರು-ದೈವಗಳ ಸಮಿತಿ ಅಧ್ಯಕ್ಷ ಸುರೇಂದ್ರ ಕುಮಾರ್ ಜೈನ್ ಹಾಗೂ ಸಹೋದರಿಗೆ ಮಾತೃವಿಯೋಗ:ಕಳಿಯಬೀಡು ಮನೆತನದ ಹಿರಿಯರಾದ ಶ್ರೀಮತಿ ಸುನಂದಾ ನಮಿರಾಜ ಆಜ್ರಿ ನಿಧನ

ಬೆಳ್ತಂಗಡಿ : ಕಳಿಯ ಗ್ರಾಮದ ಕಳಿಯಬೀಡು ಮನೆತನದ ಹಿರಿಯರಾದ ಶ್ರೀಮತಿ ಸುನಂದ ನಮಿರಾಜ ಆಜ್ರಿ (85 ವರ್ಷ) ಯವರು ವಯೋಸಹಜ ಅನಾರೋಗ್ಯದಿಂದ ಸ್ವ ಗ್ರಹದಲ್ಲಿ ಎ.12 ರಂದು ನಿಧನರಾದರು.


ಮೃತರು ಪುತ್ರರಾದ ಕಳಿಯ ಮನೆತನದ ಹಿರಿಯರು, ಬದಿನಡೆ,ಮಂಜಲಡ್ಕ ದೇವರ,ದೈವಗಳ ಸಮಿತಿ ಅಧ್ಯಕ್ಷ ಸುರೇಂದ್ರ ಕುಮಾರ್ ಜೈನ್,ಸತ್ಯೇಂದ್ರ ಕುಮಾರ್ ಅಡಿಕೆ ವ್ಯಾಪಾರಸ್ಥರು ಬೆಳ್ತಂಗಡಿ,ಸುವರ್ಣೇಂದ್ರ ಕುಮಾರ್.ಸ್ವಸ್ತಿಕ್ ಇಲೆಕ್ಟ್ರಿಕಲ್ ಮಂಗಳೂರು,ಸುಧೀರ್ ಕುಮಾರ್ ಉದ್ಯಮಿ ಮಂಗಳೂರು ಹಾಗೂ ಓರ್ವ ಪುತ್ರಿ ಪವಿತ್ರ ರಾಜವರ್ಮ ಜೈನ್,ಆಳಿಯ,ಸೊಸೆಯಂದಿರು,ಮೊಮ್ಮಕ್ಕಳು, ಕುಟುಂಬಸ್ಥರು ಮತ್ತು ಅಪಾರ ಬಂಧು -ಬಳಗವನ್ನು ಅಗಲಿದ್ದಾರೆ.

Related posts

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya

ಅಮ್ಮುಡಂಗೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya

ಸವಣಾಲು ಬೊಲ್ಲೊಟ್ಟುಗುತ್ತು ನಿವಾಸಿ, ಲಯನ್ಸ್ ಕ್ಲಬ್‌ ಮಾಜಿ ಅಧ್ಯಕ್ಷ ಲ| ಬಿ. ರಘುರಾಮ ಗಾಂಭೀರ ನಿಧನ

Suddi Udaya
error: Content is protected !!