ನಿಧನ

ಕಳಿಯ ಬದಿನಡೆ, ಮಂಜಲಡ್ಕ ದೇವರು-ದೈವಗಳ ಸಮಿತಿ ಅಧ್ಯಕ್ಷ ಸುರೇಂದ್ರ ಕುಮಾರ್ ಜೈನ್ ಹಾಗೂ ಸಹೋದರಿಗೆ ಮಾತೃವಿಯೋಗ:ಕಳಿಯಬೀಡು ಮನೆತನದ ಹಿರಿಯರಾದ ಶ್ರೀಮತಿ ಸುನಂದಾ ನಮಿರಾಜ ಆಜ್ರಿ ನಿಧನ

ಬೆಳ್ತಂಗಡಿ : ಕಳಿಯ ಗ್ರಾಮದ ಕಳಿಯಬೀಡು ಮನೆತನದ ಹಿರಿಯರಾದ ಶ್ರೀಮತಿ ಸುನಂದ ನಮಿರಾಜ ಆಜ್ರಿ (85 ವರ್ಷ) ಯವರು ವಯೋಸಹಜ ಅನಾರೋಗ್ಯದಿಂದ ಸ್ವ ಗ್ರಹದಲ್ಲಿ ಎ.12 ರಂದು ನಿಧನರಾದರು.


ಮೃತರು ಪುತ್ರರಾದ ಕಳಿಯ ಮನೆತನದ ಹಿರಿಯರು, ಬದಿನಡೆ,ಮಂಜಲಡ್ಕ ದೇವರ,ದೈವಗಳ ಸಮಿತಿ ಅಧ್ಯಕ್ಷ ಸುರೇಂದ್ರ ಕುಮಾರ್ ಜೈನ್,ಸತ್ಯೇಂದ್ರ ಕುಮಾರ್ ಅಡಿಕೆ ವ್ಯಾಪಾರಸ್ಥರು ಬೆಳ್ತಂಗಡಿ,ಸುವರ್ಣೇಂದ್ರ ಕುಮಾರ್.ಸ್ವಸ್ತಿಕ್ ಇಲೆಕ್ಟ್ರಿಕಲ್ ಮಂಗಳೂರು,ಸುಧೀರ್ ಕುಮಾರ್ ಉದ್ಯಮಿ ಮಂಗಳೂರು ಹಾಗೂ ಓರ್ವ ಪುತ್ರಿ ಪವಿತ್ರ ರಾಜವರ್ಮ ಜೈನ್,ಆಳಿಯ,ಸೊಸೆಯಂದಿರು,ಮೊಮ್ಮಕ್ಕಳು, ಕುಟುಂಬಸ್ಥರು ಮತ್ತು ಅಪಾರ ಬಂಧು -ಬಳಗವನ್ನು ಅಗಲಿದ್ದಾರೆ.

Related posts

ಹಂಸ ಮೊಯ್ಲಿ ರವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿಯವರಿಂದ ಸಂತಾಪ

Suddi Udaya

ಪ್ರಗತಿಪರ ಕೃಷಿಕ ಗೋಪಣ್ಣ ಪೂಜಾರಿ ಪುರಳಿ ನಿಧನ

Suddi Udaya

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya

ಮೂಲತಃ ಸುಯ೯ಗುತ್ತಿನವರಾದ ವಯನಾಡು ನಿವಾಸಿ ಶ್ರೀಮತಿ ಜಯಮ್ಮ ನಿಧನ

Suddi Udaya

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya
error: Content is protected !!