September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ರವರು ಬೆಳ್ತಂಗಡಿ ಸಿರೋ ಮಲಬಾರ್ ಬಿಷಪ್ ಹೌಸ್ ಗೆ ಭೇಟಿ ನೀಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಯಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ವೇಳೆ ಮಾಜಿ ಸಚಿವ ರಮಾನಾಥ್ ರೈ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ,ಗ್ರಾಮೀಣ ಘಟಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ,ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯ ಧರಣೇಂದ್ರ ಕುಮಾರ್ , ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ , ಭೂ ನ್ಯಾಯಮಂಡಳಿ ಸದಸ್ಯ ಇಸ್ಮಾಯಿಲ್ ಕೆ , ಯುವ ಕಾಂಗ್ರೆಸ್ ಗ್ರಾಮೀಣ ಘಟಕ ಅಧ್ಯಕ್ಷ ಜೈಸನ್ ಪಟ್ಟೆರಿಲ್ ,ಪ್ರಮುಖರಾದ ಹನೀಫ್ ಈಶ್ವರ್ ಭಟ್ ಮಾಯಿಲತ್ತೋಡಿ ಉಜಿರೆ ಸೆಬಾಸ್ಟಿಯನ್ ಪಿಟಿ , ಅನಿಲ್ ಜಾಕೋಬ್ ,ರಾಯ್ ಪುದುವೆಟ್ಟು ,ಪದ್ಮನಾಭ ಸಾಲಿಯಾನ್ , ಬಿಟ್ಟಿ ನಡುಲಿಂ ಉಪಸ್ಥಿತರಿದ್ದರು.

ಕೆ ಎಸ್ ಎಮ್ ಸಿ ಎ ಅಧ್ಯಕ್ಷರು ಸ್ವಾಗತಿಸಿದರು.

Related posts

ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಗುರುತಿನಲ್ಲಿ ಸಿಗದ ಅಸ್ಥಿಪಂಜರ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀ ರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಸರ್ವ ಧರ್ಮ ಪ್ರಾರ್ಥನೆ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ, ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ

Suddi Udaya
error: Content is protected !!