25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ ನಡೆಯಿತು.

ಸಭೆಯಲ್ಲಿ ಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಶಾಹುಲ್ ಹಮೀದ್, ಉಸ್ತುವಾರಿ ಧರಣೇಂದ್ರ ಕುಮಾರ್ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಕಾಶಿಪಟ್ನ, ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್, ಜಿ.ಪಂ ಮಾಜಿ ಸದಸ್ಯೆ ನಮಿತಾ ಕೆ. ಪ.ಜಾತಿ ಜಿಲ್ಲಾ ಘಟಕದ ಅಧ್ಯಕ್ಷ
ಶೇಖರ್ ಕುಕ್ಕೇಡಿ , ಮತ್ತಿತರ ನಾಯಕರು ಭಾಗವಹಿಸಿದ್ದರು.

Related posts

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಮೊಗ್ರು : ಮುಗೇರಡ್ಕ ದೈವಸ್ಥಾನ ವತಿಯಿಂದ ಮುಗೇರಡ್ಕ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya
error: Content is protected !!