24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

ಕನ್ಯಾಡಿ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಎ.12ರಂದು ಭೇಟಿ ನೀಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹದಲ್ಲಿ ಅವರ ನೇತೃತ್ವದ ಭಜನಾ ತಂಡದಿಂದ ರಾಮನಾಮ ತಾರಕ ಮಂತ್ರ ಪಠಣ ನಡೆಯಿತು.

ಪ್ರತಿ ವರ್ಷವೂ ಭಜನಾ ಸಪ್ತಾಹದಲ್ಲಿ ಭಾಗವಹಿಸುತ್ತಿದ್ದಾರೆ.

ಈ ವೇಳೆ ಕ್ಷೇತ್ರ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಹಾಗೂ ಭಜನಾ ತಂಡವನ್ನು ಗೌರವಿಸಿದರು.

Related posts

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

Suddi Udaya

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

Suddi Udaya

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!