25.7 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿ

ಸೌರಮಾನ ಯುಗಾದಿ ಪ್ರಯುಕ್ತನಾಳ ಶ್ರೀ ದುರ್ಗಾ ಟ್ರೋಫಿ -2024

ಬೆಳ್ತಂಗಡಿ : ನಾಳ ಶ್ರೀ ದುರ್ಗಾ ಟ್ರೋಫಿ 2024 ರ ಸೀಸನ್ -1 ಸೌರಮಾನ ಯುಗಾದಿ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ ಎ.14 ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನಡೆಯಿತು.

6 ತಂಡಗಳು ಮಾಲಕರು ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟದ
ನಾಳಾಂಬಿಕೆ: ರಂಜನ್ ಎಮ್, ವಿಘ್ನೇಶ್ : ಸುಧೀರ್ ನಾಳ,ನೀಲವೇಣಿ ಟಿಮ್ : ಗಣೇಶ್ ನಾಳ, ಶ್ರೀರಾಮ್ ಫ್ರೆಂಡ್ಸ್ : ಪ್ರಸಾದ್ ಬೆರ್ಕೆತ್ತೋಡಿ, ಶ್ರೀ ದುರ್ಗಾ ಫ್ರೆಂಡ್ಸ್ : ಪ್ರಾಣಿತ್ ನಾಳ, ಶ್ರೀ ದುರ್ಗಾಪರಮೇಶ್ವರಿ : ಹರೀಶ್ ರಾವ್ ನಾಳ,ಕ್ಯಾಪ್ಟನ್ ಗಳಾದ ಸುಧೀರ್ ನಾಳ,ಸಂದೇಶ್ ನಾಳ,ಶಿವಕುಮಾರ್, ಸನತ್ ವಂಜಾರೆ,ಕಿರಣ್ ರಾವ್ ನಾಳ ನೇತೃತ್ವವನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಎಸ್.ಆರ್.ಶಾಮಿಯಾನ ಮಾಲೀಕ ಯೋಗಿಶ್ ಸುವರ್ಣ,ಸ್ಥಳೀಯರಾದ ಲೋಕೇಶ್ ಎನ್, ನವೀನ್ ಕಜೆ, ರಂಜನ್ ಕೆ, ಧನರಾಜ್ ಹೆಗ್ಡೆ.ಬಿ, ಹರ್ಷರಾಜ್ ಕೆ, ದೀಪಕ್ ಕೆ ಹಾಗೂ ಕ್ರಿಕೆಟ್ ಆಟಗಾರರು, ಕ್ರೀಡಾಭಿಮಾನಿಗಳು ಭಾಗವಹಿಸಿದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

Suddi Udaya

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

Suddi Udaya

ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಾರ್ನಿಂಗ್ ಕ್ರಿಕೇಟರ್ಸ್ ಬೆಳ್ತಂಗಡಿ ವತಿಯಿಂದ ಹೊನಲು ಬೆಳಕಿನ ಕ್ರಿಕೇಟ್ ಪಂದ್ಯಾಟ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಗೆ ಸುರೇಶ್ ಪೂಜಾರಿ ಹೇವರವರಿಂದ ಚಾಂಪಿಯನ್ ಟ್ರೋಫಿ ಹಸ್ತಾಂತರ

Suddi Udaya
error: Content is protected !!