25.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿ

ಸೌರಮಾನ ಯುಗಾದಿ ಪ್ರಯುಕ್ತನಾಳ ಶ್ರೀ ದುರ್ಗಾ ಟ್ರೋಫಿ -2024

ಬೆಳ್ತಂಗಡಿ : ನಾಳ ಶ್ರೀ ದುರ್ಗಾ ಟ್ರೋಫಿ 2024 ರ ಸೀಸನ್ -1 ಸೌರಮಾನ ಯುಗಾದಿ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ ಎ.14 ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನಡೆಯಿತು.

6 ತಂಡಗಳು ಮಾಲಕರು ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟದ
ನಾಳಾಂಬಿಕೆ: ರಂಜನ್ ಎಮ್, ವಿಘ್ನೇಶ್ : ಸುಧೀರ್ ನಾಳ,ನೀಲವೇಣಿ ಟಿಮ್ : ಗಣೇಶ್ ನಾಳ, ಶ್ರೀರಾಮ್ ಫ್ರೆಂಡ್ಸ್ : ಪ್ರಸಾದ್ ಬೆರ್ಕೆತ್ತೋಡಿ, ಶ್ರೀ ದುರ್ಗಾ ಫ್ರೆಂಡ್ಸ್ : ಪ್ರಾಣಿತ್ ನಾಳ, ಶ್ರೀ ದುರ್ಗಾಪರಮೇಶ್ವರಿ : ಹರೀಶ್ ರಾವ್ ನಾಳ,ಕ್ಯಾಪ್ಟನ್ ಗಳಾದ ಸುಧೀರ್ ನಾಳ,ಸಂದೇಶ್ ನಾಳ,ಶಿವಕುಮಾರ್, ಸನತ್ ವಂಜಾರೆ,ಕಿರಣ್ ರಾವ್ ನಾಳ ನೇತೃತ್ವವನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಎಸ್.ಆರ್.ಶಾಮಿಯಾನ ಮಾಲೀಕ ಯೋಗಿಶ್ ಸುವರ್ಣ,ಸ್ಥಳೀಯರಾದ ಲೋಕೇಶ್ ಎನ್, ನವೀನ್ ಕಜೆ, ರಂಜನ್ ಕೆ, ಧನರಾಜ್ ಹೆಗ್ಡೆ.ಬಿ, ಹರ್ಷರಾಜ್ ಕೆ, ದೀಪಕ್ ಕೆ ಹಾಗೂ ಕ್ರಿಕೆಟ್ ಆಟಗಾರರು, ಕ್ರೀಡಾಭಿಮಾನಿಗಳು ಭಾಗವಹಿಸಿದರು.

Related posts

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!