ಕ್ರೀಡಾ ಸುದ್ದಿ

ಸೌರಮಾನ ಯುಗಾದಿ ಪ್ರಯುಕ್ತನಾಳ ಶ್ರೀ ದುರ್ಗಾ ಟ್ರೋಫಿ -2024

ಬೆಳ್ತಂಗಡಿ : ನಾಳ ಶ್ರೀ ದುರ್ಗಾ ಟ್ರೋಫಿ 2024 ರ ಸೀಸನ್ -1 ಸೌರಮಾನ ಯುಗಾದಿ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ ಎ.14 ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನಡೆಯಿತು.

6 ತಂಡಗಳು ಮಾಲಕರು ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟದ
ನಾಳಾಂಬಿಕೆ: ರಂಜನ್ ಎಮ್, ವಿಘ್ನೇಶ್ : ಸುಧೀರ್ ನಾಳ,ನೀಲವೇಣಿ ಟಿಮ್ : ಗಣೇಶ್ ನಾಳ, ಶ್ರೀರಾಮ್ ಫ್ರೆಂಡ್ಸ್ : ಪ್ರಸಾದ್ ಬೆರ್ಕೆತ್ತೋಡಿ, ಶ್ರೀ ದುರ್ಗಾ ಫ್ರೆಂಡ್ಸ್ : ಪ್ರಾಣಿತ್ ನಾಳ, ಶ್ರೀ ದುರ್ಗಾಪರಮೇಶ್ವರಿ : ಹರೀಶ್ ರಾವ್ ನಾಳ,ಕ್ಯಾಪ್ಟನ್ ಗಳಾದ ಸುಧೀರ್ ನಾಳ,ಸಂದೇಶ್ ನಾಳ,ಶಿವಕುಮಾರ್, ಸನತ್ ವಂಜಾರೆ,ಕಿರಣ್ ರಾವ್ ನಾಳ ನೇತೃತ್ವವನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಎಸ್.ಆರ್.ಶಾಮಿಯಾನ ಮಾಲೀಕ ಯೋಗಿಶ್ ಸುವರ್ಣ,ಸ್ಥಳೀಯರಾದ ಲೋಕೇಶ್ ಎನ್, ನವೀನ್ ಕಜೆ, ರಂಜನ್ ಕೆ, ಧನರಾಜ್ ಹೆಗ್ಡೆ.ಬಿ, ಹರ್ಷರಾಜ್ ಕೆ, ದೀಪಕ್ ಕೆ ಹಾಗೂ ಕ್ರಿಕೆಟ್ ಆಟಗಾರರು, ಕ್ರೀಡಾಭಿಮಾನಿಗಳು ಭಾಗವಹಿಸಿದರು.

Related posts

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ವಾಲಿಬಾಲ್ ಕ್ರೀಡಾಕೂಟ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!