July 23, 2026
ಕ್ರೀಡಾ ಸುದ್ದಿ

ಸೌರಮಾನ ಯುಗಾದಿ ಪ್ರಯುಕ್ತನಾಳ ಶ್ರೀ ದುರ್ಗಾ ಟ್ರೋಫಿ -2024

ಬೆಳ್ತಂಗಡಿ : ನಾಳ ಶ್ರೀ ದುರ್ಗಾ ಟ್ರೋಫಿ 2024 ರ ಸೀಸನ್ -1 ಸೌರಮಾನ ಯುಗಾದಿ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ ಎ.14 ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನಡೆಯಿತು.

6 ತಂಡಗಳು ಮಾಲಕರು ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟದ
ನಾಳಾಂಬಿಕೆ: ರಂಜನ್ ಎಮ್, ವಿಘ್ನೇಶ್ : ಸುಧೀರ್ ನಾಳ,ನೀಲವೇಣಿ ಟಿಮ್ : ಗಣೇಶ್ ನಾಳ, ಶ್ರೀರಾಮ್ ಫ್ರೆಂಡ್ಸ್ : ಪ್ರಸಾದ್ ಬೆರ್ಕೆತ್ತೋಡಿ, ಶ್ರೀ ದುರ್ಗಾ ಫ್ರೆಂಡ್ಸ್ : ಪ್ರಾಣಿತ್ ನಾಳ, ಶ್ರೀ ದುರ್ಗಾಪರಮೇಶ್ವರಿ : ಹರೀಶ್ ರಾವ್ ನಾಳ,ಕ್ಯಾಪ್ಟನ್ ಗಳಾದ ಸುಧೀರ್ ನಾಳ,ಸಂದೇಶ್ ನಾಳ,ಶಿವಕುಮಾರ್, ಸನತ್ ವಂಜಾರೆ,ಕಿರಣ್ ರಾವ್ ನಾಳ ನೇತೃತ್ವವನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಎಸ್.ಆರ್.ಶಾಮಿಯಾನ ಮಾಲೀಕ ಯೋಗಿಶ್ ಸುವರ್ಣ,ಸ್ಥಳೀಯರಾದ ಲೋಕೇಶ್ ಎನ್, ನವೀನ್ ಕಜೆ, ರಂಜನ್ ಕೆ, ಧನರಾಜ್ ಹೆಗ್ಡೆ.ಬಿ, ಹರ್ಷರಾಜ್ ಕೆ, ದೀಪಕ್ ಕೆ ಹಾಗೂ ಕ್ರಿಕೆಟ್ ಆಟಗಾರರು, ಕ್ರೀಡಾಭಿಮಾನಿಗಳು ಭಾಗವಹಿಸಿದರು.

Related posts

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 79 ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ: ಜ. 15 ರಂದು ಬಂಗೇರ ಬ್ರಿಗೇಡ್ ನಿಂದ ಮದ್ದಡ್ಕ ಬಂಡಿಮಠ ಮೈದಾನದಲ್ಲಿ ಪಂದ್ಯಕೂಟ ಆಯೋಜನೆ: ಬಂಗೇರ ಬ್ರಿಗೇಡ್ ಗೌರವಾಧ್ಯಕ್ಷೆ ಪ್ರೀತಿತಾ ಬಂಗೇರರವರಿಂದ ಪತ್ರಿಕಾಗೋಷ್ಠಿ

Suddi Udaya

ಮಂಗಳೂರು ವಿ.ವಿ. ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ .ಡಿ.ಎಂ.ಕಾಲೇಜಿಗೆ ಪ್ರಶಸ್ತಿ

Suddi Udaya

ಎಸ್.ಡಿ.ಎಂ ಕಾಲೇಜು : ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪೂರ್ವಾಭ್ಯಾಸ ಶಿಬಿರ

Suddi Udaya

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಕಬಡ್ಡಿ ಪಂದ್ಯಾಟ: ಬೆಳ್ತಂಗಡಿ ಸ. ಪ್ರೌ. ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!