25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಜೆಪಿ ಕಚೇರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಕಚೇರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಎ.12 ರಂದು ಸಂಜೆ ಭೇಟಿ ನೀಡಿ ಚುನಾವಣಾ ಕಾರ್ಯ ಚಟುವಟಿಕೆ ಬಗ್ಗೆ ಮಾಹಿತಿ ಪಡೆದುಕೊಂಡರು..


ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ ಶಾಲು ಹಾಕಿ ಸ್ವಾಗತಿಸಿದರು. ಲಾಯಿಲ ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ, ಬಿಜೆಪಿ ಕಚೇರಿ ಸಹಾಯಕಿ ಕವಿತಾ, ಪ್ರಣೀತ್ ರವಿ ಜೊತೆಗಿದ್ದರು..

Related posts

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಹದಗೆಟ್ಟ ರಸ್ತೆ: ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ರಸ್ತೆ ದುರಸ್ತಿ

Suddi Udaya

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ 507 ಶಾಲೆಗಳಿಗೆ ರೂ. 2.75 ಕೋಟಿ ಮೊತ್ತದ 4,044 ಜೊತೆ ಡೆಸ್ಕ್ -ಬೆಂಚ್ ವಿತರಣೆ

Suddi Udaya
error: Content is protected !!