25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

ಉಜಿರೆ: ಒಕ್ಕಲಿಗ ಗೌಡರ ಬಳಗ ಹಾಗೂ ಯುವ ಒಕ್ಕಲಿಗ ಬ್ರಿಗೇಡ್ ಬೆಳ್ತಂಗಡಿ, ಗೌಡರ ಯಾನೆ ಒಕ್ಕಲಿಗರ ಯುವ ವೇದಿಕೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ (ದಕ್ಷಿಣ ಕನ್ನಡ, ಕೊಡಗು, ಉಡುಪಿ,) ಜಿಲ್ಲೆಗಳ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024 ಉಜಿರೆ ಅಜ್ಜರ ಕಲ್ಲುವಿನಲ್ಲಿ ಎ.13 ರಂದು ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಅರಿಕೋಡಿ ಧರ್ಮದರ್ಶಿ ಹರೀಶ್ ಅರಿಕೋಡಿ ನೆರವೇರಿಸಿ, ಶುಭಹಾರೈಸಿದರು.

ಸಭಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ಕಟೀಲು ಶ್ರೀ ಜ್ಞಾನ ರತ್ನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಭಾಸ್ಕರ್ ಗೌಡ ದೇವಸ್ಯ, ಕಡಬ ಗೌಡ ಸಂಘ ಅಧ್ಯಕ್ಷ ಸುರೇಶ್ ಬೈಲು, ಕಿರಣ್ ಪುಷ್ಪಗಿರಿ, ಗಣೇಶ್ ಕಲಾಯಿ, ಆನಂದ್ ನೆರಿಯ, ಉಜಿರೆ ಕಾಲಭೈರವ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ರಂಜನ್ ಗೌಡ, ರಕ್ಷಿತ್ ಪುತ್ತಿಲ, ರಂಜಿತ್ ಕಳೆಂಜ, ಉದಯ್ ಕುಮಾರ್ ಮುಗರೋಡಿ , ರಾಜೇಶ್ ತ್ರಿಶೂಲ್, ಪ್ರಮೋದ್ ದಿಡುಪೆ ಉಪಸ್ಥಿತರಿದ್ದರು.

ಎ.14ರಂದು ಸಮಾರೋಪ ಸಮಾರಂಭ ಜರುಗಲಿದೆ.

Related posts

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ದ್ವಜಸ್ತಂಭ ಸಮರ್ಪಣೆ

Suddi Udaya

ಉಜಿರೆ ಹಳೆಪೇಟೆ ನವೀಕೃತ ಶಾಲೆ ಹಸ್ತಾಂತರ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya

ಭಾರಿ ಗಾಳಿ ಮಳೆಗೆ ಕಳೆಂಜದ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಹಾನಿ

Suddi Udaya

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

Suddi Udaya

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

Suddi Udaya
error: Content is protected !!