July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

ಉಜಿರೆ: ಒಕ್ಕಲಿಗ ಗೌಡರ ಬಳಗ ಹಾಗೂ ಯುವ ಒಕ್ಕಲಿಗ ಬ್ರಿಗೇಡ್ ಬೆಳ್ತಂಗಡಿ, ಗೌಡರ ಯಾನೆ ಒಕ್ಕಲಿಗರ ಯುವ ವೇದಿಕೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ (ದಕ್ಷಿಣ ಕನ್ನಡ, ಕೊಡಗು, ಉಡುಪಿ,) ಜಿಲ್ಲೆಗಳ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024 ಉಜಿರೆ ಅಜ್ಜರ ಕಲ್ಲುವಿನಲ್ಲಿ ಎ.13 ರಂದು ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಅರಿಕೋಡಿ ಧರ್ಮದರ್ಶಿ ಹರೀಶ್ ಅರಿಕೋಡಿ ನೆರವೇರಿಸಿ, ಶುಭಹಾರೈಸಿದರು.

ಸಭಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ಕಟೀಲು ಶ್ರೀ ಜ್ಞಾನ ರತ್ನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಭಾಸ್ಕರ್ ಗೌಡ ದೇವಸ್ಯ, ಕಡಬ ಗೌಡ ಸಂಘ ಅಧ್ಯಕ್ಷ ಸುರೇಶ್ ಬೈಲು, ಕಿರಣ್ ಪುಷ್ಪಗಿರಿ, ಗಣೇಶ್ ಕಲಾಯಿ, ಆನಂದ್ ನೆರಿಯ, ಉಜಿರೆ ಕಾಲಭೈರವ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ರಂಜನ್ ಗೌಡ, ರಕ್ಷಿತ್ ಪುತ್ತಿಲ, ರಂಜಿತ್ ಕಳೆಂಜ, ಉದಯ್ ಕುಮಾರ್ ಮುಗರೋಡಿ , ರಾಜೇಶ್ ತ್ರಿಶೂಲ್, ಪ್ರಮೋದ್ ದಿಡುಪೆ ಉಪಸ್ಥಿತರಿದ್ದರು.

ಎ.14ರಂದು ಸಮಾರೋಪ ಸಮಾರಂಭ ಜರುಗಲಿದೆ.

Related posts

ತಿಮರೋಡಿ ವಿರುದ್ದ ಅಕ್ರಮ ಶಸ್ತ್ರಾಸ್ತ್ರ ಪ್ರಕರಣ; ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ

Suddi Udaya

ಮಲವಂತಿಗೆ: ತೋಟಕ್ಕೆ ನುಗ್ಗಿದ ಕಾಡಾನೆ; ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗ ಅಪಾಯಕಾರಿ ಮರ: ತೆರವಿಗೆ ಸಾರ್ವಜನಿಕರ ಆಗ್ರಹ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯದ ಸೇವೆಗೆ ವರ್ಷದ ಸಂಭ್ರಮ

Suddi Udaya
error: Content is protected !!