July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

ಧರ್ಮಸ್ಥಳ: ಕನ್ಯಾಡಿ‌ ಶ್ರೀರಾಮ ಕ್ಷೇತ್ರದಲ್ಲಿ ನಡೆಯುತ್ತಿರುವ 64 ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಭಾಗವಹಿಸಿದರು.

ಕಳೆದ 24 ವರ್ಷಗಳಿಂದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯು ಶ್ರೀರಾಮ ತಾರಕ ಮಂತ್ರ ಸಪ್ತಾಹದಲ್ಲಿ ಭಾಗವಹಿಸುತ್ತಿದೆ.

ನಾಡಿನ ಪ್ರಸಿದ್ದ ಕುಣಿತಾ ಭಜನಾ ತಂಡವಾದ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಕುಣಿತಾ ಭಜನೆ ನಡೆಯಿತು. ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಕುಣಿತಾ ಭಜನೆ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಆಧ್ಯಾತ್ಮಿಕ ಜೀವನದ ಬಗ್ಗೆ ಎಲ್ಲಾ ಮಕ್ಕಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ,ಬಳಂಜ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಸದಾನಂದ ಸಾಲಿಯಾನ್, ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸಂಚಾಲಕ ಹರೀಶ್ ವೈ ಚಂದ್ರಮ, ಅಧ್ಯಕ್ಷೆ ಜ್ಯೋತಿ ಪೂಜಾರಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ 6ನೇ ವರ್ಷದ ದೀಪಾವಳಿ ದೋಸೆ ಹಬ್ಬ ಹಾಗೂ ನಮೋ ಮ್ಯಾರಥಾನ್ ಪೂರ್ವಭಾವಿ ಸಭೆ

Suddi Udaya

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

Suddi Udaya
error: Content is protected !!