ನಿಧನ

ಕಳಿಯ ಬದಿನಡೆ, ಮಂಜಲಡ್ಕ ದೇವರು-ದೈವಗಳ ಸಮಿತಿ ಅಧ್ಯಕ್ಷ ಸುರೇಂದ್ರ ಕುಮಾರ್ ಜೈನ್ ಹಾಗೂ ಸಹೋದರಿಗೆ ಮಾತೃವಿಯೋಗ:ಕಳಿಯಬೀಡು ಮನೆತನದ ಹಿರಿಯರಾದ ಶ್ರೀಮತಿ ಸುನಂದಾ ನಮಿರಾಜ ಆಜ್ರಿ ನಿಧನ

ಬೆಳ್ತಂಗಡಿ : ಕಳಿಯ ಗ್ರಾಮದ ಕಳಿಯಬೀಡು ಮನೆತನದ ಹಿರಿಯರಾದ ಶ್ರೀಮತಿ ಸುನಂದ ನಮಿರಾಜ ಆಜ್ರಿ (85 ವರ್ಷ) ಯವರು ವಯೋಸಹಜ ಅನಾರೋಗ್ಯದಿಂದ ಸ್ವ ಗ್ರಹದಲ್ಲಿ ಎ.12 ರಂದು ನಿಧನರಾದರು.


ಮೃತರು ಪುತ್ರರಾದ ಕಳಿಯ ಮನೆತನದ ಹಿರಿಯರು, ಬದಿನಡೆ,ಮಂಜಲಡ್ಕ ದೇವರ,ದೈವಗಳ ಸಮಿತಿ ಅಧ್ಯಕ್ಷ ಸುರೇಂದ್ರ ಕುಮಾರ್ ಜೈನ್,ಸತ್ಯೇಂದ್ರ ಕುಮಾರ್ ಅಡಿಕೆ ವ್ಯಾಪಾರಸ್ಥರು ಬೆಳ್ತಂಗಡಿ,ಸುವರ್ಣೇಂದ್ರ ಕುಮಾರ್.ಸ್ವಸ್ತಿಕ್ ಇಲೆಕ್ಟ್ರಿಕಲ್ ಮಂಗಳೂರು,ಸುಧೀರ್ ಕುಮಾರ್ ಉದ್ಯಮಿ ಮಂಗಳೂರು ಹಾಗೂ ಓರ್ವ ಪುತ್ರಿ ಪವಿತ್ರ ರಾಜವರ್ಮ ಜೈನ್,ಆಳಿಯ,ಸೊಸೆಯಂದಿರು,ಮೊಮ್ಮಕ್ಕಳು, ಕುಟುಂಬಸ್ಥರು ಮತ್ತು ಅಪಾರ ಬಂಧು -ಬಳಗವನ್ನು ಅಗಲಿದ್ದಾರೆ.

Related posts

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

Suddi Udaya

ಚಾರ್ಮಾಡಿ ಘಾಟ್ ಅಪಘಾತ: ಓರ್ವ ವೃದ್ಧ ಸಾವು

Suddi Udaya

ಕೆರೆಗೆ ಬಿದ್ದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಮಿತ್ತಬಾಗಿಲು: ನಾಟಿ ವೈದ್ಯ ಲಿಂಗಪ್ಪ ಪೂಜಾರಿ ನಿಧನ

Suddi Udaya

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ

Suddi Udaya
error: Content is protected !!