23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

ಬೆಳ್ತಂಗಡಿ: ಕಳೆದ 42 ವರ್ಷಗಳಿಂದ ಕಾಂಗ್ರೇಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೇಸ್ ನಾಯಕ ಹಾಗೂ ಮಾಜಿ ಶಾಸಕ ಕೆ. ವಸಂತ ಬಂಗೇರರವರ ಆತ್ಮೀಯರಾಗಿರುವ ಜಿನ್ನಪ್ಪ ಪೂಜಾರಿ ಕಾಪಿನಡ್ಕರವರು ನರೇಂದ್ರ ಮೋದಿಜೀಯವರ ಆಡಳಿತ ವೈಖರಿ ಹಾಗೂ ಶಾಸಕ ಹರೀಶ್ ಪೂಂಜರವರ ಅಭಿವೃದ್ಧಿಯನ್ನು ಮೆಚ್ಚಿ ಭಾರತೀಯ ಜನತಾ ಪಾರ್ಟಿ ಸೇರ್ಪಡೆಯಾದರು ಎಂದು ಭಾರತೀಯ ಜನತಾ ಪಾರ್ಟಿಯ ಮುಖಂಡರು ತಿಳಿಸಿದ್ದಾರೆ.

ಶಾಸಕ ಹರೀಶ್ ಪೂಂಜರವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಜಿನ್ನಪ್ಪ ಪೂಜಾರಿಯವರಿಗೆ ಪಕ್ಷದ ಶಾಲು ಹಾಕಿ ಆತ್ಮೀಯವಾಗಿ ಬರಮಾಡಿಕೊಂಡರು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ, ಬಳಂಜ ಗ್ರಾ.ಪಂ ಚುನಾವಣೆಗೆ ಸ್ಪರ್ಧೆ ಮಾಡಿದ್ದರು.

ಈ ಸಂದರ್ಭದಲ್ಲಿ ಬಳಂಜ ಗ್ರಾ.ಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹೇಮಂತ್ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬಡೆಕ್ಕಾವುದ ಸತ್ಯೋಲು ಭಕ್ತಿ ಸುಗಿಪು ವೀಡಿಯೋ-ಆಡಿಯೋ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗುವಂತೆ ಕರವೇ ಮಹಿಳಾ ತಂಡದ ಸದಸ್ಯರಿಂದ ಉರುಳು ಸೇವೆ

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಪಾಲಡ್ಕ-ಕುದ್ರಡ್ಕ ಒಕ್ಕೂಟದ ವತಿಯಿಂದ ಶಾಲಾ ಮಕ್ಕಳಿಗೆ ಹಣ್ಣುಹಂಪಲು ವಿತರಣೆ

Suddi Udaya
error: Content is protected !!