23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ ನಡೆಯಿತು.

ಸಭೆಯಲ್ಲಿ ಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಶಾಹುಲ್ ಹಮೀದ್, ಉಸ್ತುವಾರಿ ಧರಣೇಂದ್ರ ಕುಮಾರ್ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಕಾಶಿಪಟ್ನ, ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್, ಜಿ.ಪಂ ಮಾಜಿ ಸದಸ್ಯೆ ನಮಿತಾ ಕೆ. ಪ.ಜಾತಿ ಜಿಲ್ಲಾ ಘಟಕದ ಅಧ್ಯಕ್ಷ
ಶೇಖರ್ ಕುಕ್ಕೇಡಿ , ಮತ್ತಿತರ ನಾಯಕರು ಭಾಗವಹಿಸಿದ್ದರು.

Related posts

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ತೆಕ್ಕಾರು ಶ್ರೀ ಕ್ಷೇತ್ರ ದೇವರಗುಡ್ಡೆ ಗೋಪಾಲಕೃಷ್ಣನಿಗೆ ಬ್ರಹ್ಮಕಲಶೋತ್ಸವ

Suddi Udaya

ಫುಟ್ಬಾಲ್ ಪಂದ್ಯಾಟ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಡೆಂಗ್ಯೂ ಜಾಗೃತಿ- ಡಾ. ಕಲಾಮಧು ದಂಪತಿಗಳಿಗೆ ಸನ್ಮಾನ

Suddi Udaya

ಜೂ.30: ಅಳದಂಗಡಿ ಸ.ಪ.ಪೂ ಕಾಲೇಜಿನ ಉಪನ್ಯಾಸಕ ಹರೀಶ್ ರೈ ವಯೋನಿವೃತ್ತಿ

Suddi Udaya

ಆರಂಬೋಡಿ: ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ವತಿಯಿಂದ ಉಚಿತ ಸಾಮೂಹಿಕ ಮಕ್ಕಳ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya
error: Content is protected !!