24.4 C
ಪುತ್ತೂರು, ಬೆಳ್ತಂಗಡಿ
May 20, 2025
ಕ್ರೀಡಾ ಸುದ್ದಿ

ಸೌರಮಾನ ಯುಗಾದಿ ಪ್ರಯುಕ್ತನಾಳ ಶ್ರೀ ದುರ್ಗಾ ಟ್ರೋಫಿ -2024

ಬೆಳ್ತಂಗಡಿ : ನಾಳ ಶ್ರೀ ದುರ್ಗಾ ಟ್ರೋಫಿ 2024 ರ ಸೀಸನ್ -1 ಸೌರಮಾನ ಯುಗಾದಿ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ ಎ.14 ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನಡೆಯಿತು.

6 ತಂಡಗಳು ಮಾಲಕರು ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟದ
ನಾಳಾಂಬಿಕೆ: ರಂಜನ್ ಎಮ್, ವಿಘ್ನೇಶ್ : ಸುಧೀರ್ ನಾಳ,ನೀಲವೇಣಿ ಟಿಮ್ : ಗಣೇಶ್ ನಾಳ, ಶ್ರೀರಾಮ್ ಫ್ರೆಂಡ್ಸ್ : ಪ್ರಸಾದ್ ಬೆರ್ಕೆತ್ತೋಡಿ, ಶ್ರೀ ದುರ್ಗಾ ಫ್ರೆಂಡ್ಸ್ : ಪ್ರಾಣಿತ್ ನಾಳ, ಶ್ರೀ ದುರ್ಗಾಪರಮೇಶ್ವರಿ : ಹರೀಶ್ ರಾವ್ ನಾಳ,ಕ್ಯಾಪ್ಟನ್ ಗಳಾದ ಸುಧೀರ್ ನಾಳ,ಸಂದೇಶ್ ನಾಳ,ಶಿವಕುಮಾರ್, ಸನತ್ ವಂಜಾರೆ,ಕಿರಣ್ ರಾವ್ ನಾಳ ನೇತೃತ್ವವನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಎಸ್.ಆರ್.ಶಾಮಿಯಾನ ಮಾಲೀಕ ಯೋಗಿಶ್ ಸುವರ್ಣ,ಸ್ಥಳೀಯರಾದ ಲೋಕೇಶ್ ಎನ್, ನವೀನ್ ಕಜೆ, ರಂಜನ್ ಕೆ, ಧನರಾಜ್ ಹೆಗ್ಡೆ.ಬಿ, ಹರ್ಷರಾಜ್ ಕೆ, ದೀಪಕ್ ಕೆ ಹಾಗೂ ಕ್ರಿಕೆಟ್ ಆಟಗಾರರು, ಕ್ರೀಡಾಭಿಮಾನಿಗಳು ಭಾಗವಹಿಸಿದರು.

Related posts

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಬ್ಸ್ ಬುಲ್ ಬುಲ್ಸ್: ತೃತೀಯ ಚರಣ ಪ್ರಶಸ್ತಿ:ಮುಂಡಾಜೆ ಸರಕಾರಿ ಶಾಲೆಯ‌ಮೂವರು ವಿದ್ಯಾರ್ಥಿಗಳಿಗೆ ಜಿಲ್ಲಾ ಪ್ರಶಸ್ತಿ ಗೌರವ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

Suddi Udaya

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯದಿಂದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಮತ್ತು ನೃತ್ಯ ಸ್ಪರ್ಧೆ

Suddi Udaya

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya
error: Content is protected !!