30.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿ

ಸೌರಮಾನ ಯುಗಾದಿ ಪ್ರಯುಕ್ತನಾಳ ಶ್ರೀ ದುರ್ಗಾ ಟ್ರೋಫಿ -2024

ಬೆಳ್ತಂಗಡಿ : ನಾಳ ಶ್ರೀ ದುರ್ಗಾ ಟ್ರೋಫಿ 2024 ರ ಸೀಸನ್ -1 ಸೌರಮಾನ ಯುಗಾದಿ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ ಎ.14 ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನಡೆಯಿತು.

6 ತಂಡಗಳು ಮಾಲಕರು ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟದ
ನಾಳಾಂಬಿಕೆ: ರಂಜನ್ ಎಮ್, ವಿಘ್ನೇಶ್ : ಸುಧೀರ್ ನಾಳ,ನೀಲವೇಣಿ ಟಿಮ್ : ಗಣೇಶ್ ನಾಳ, ಶ್ರೀರಾಮ್ ಫ್ರೆಂಡ್ಸ್ : ಪ್ರಸಾದ್ ಬೆರ್ಕೆತ್ತೋಡಿ, ಶ್ರೀ ದುರ್ಗಾ ಫ್ರೆಂಡ್ಸ್ : ಪ್ರಾಣಿತ್ ನಾಳ, ಶ್ರೀ ದುರ್ಗಾಪರಮೇಶ್ವರಿ : ಹರೀಶ್ ರಾವ್ ನಾಳ,ಕ್ಯಾಪ್ಟನ್ ಗಳಾದ ಸುಧೀರ್ ನಾಳ,ಸಂದೇಶ್ ನಾಳ,ಶಿವಕುಮಾರ್, ಸನತ್ ವಂಜಾರೆ,ಕಿರಣ್ ರಾವ್ ನಾಳ ನೇತೃತ್ವವನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಎಸ್.ಆರ್.ಶಾಮಿಯಾನ ಮಾಲೀಕ ಯೋಗಿಶ್ ಸುವರ್ಣ,ಸ್ಥಳೀಯರಾದ ಲೋಕೇಶ್ ಎನ್, ನವೀನ್ ಕಜೆ, ರಂಜನ್ ಕೆ, ಧನರಾಜ್ ಹೆಗ್ಡೆ.ಬಿ, ಹರ್ಷರಾಜ್ ಕೆ, ದೀಪಕ್ ಕೆ ಹಾಗೂ ಕ್ರಿಕೆಟ್ ಆಟಗಾರರು, ಕ್ರೀಡಾಭಿಮಾನಿಗಳು ಭಾಗವಹಿಸಿದರು.

Related posts

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya

ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ವಲಯದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya
error: Content is protected !!