July 23, 2026
ಕ್ರೀಡಾ ಸುದ್ದಿ

ಸೌರಮಾನ ಯುಗಾದಿ ಪ್ರಯುಕ್ತನಾಳ ಶ್ರೀ ದುರ್ಗಾ ಟ್ರೋಫಿ -2024

ಬೆಳ್ತಂಗಡಿ : ನಾಳ ಶ್ರೀ ದುರ್ಗಾ ಟ್ರೋಫಿ 2024 ರ ಸೀಸನ್ -1 ಸೌರಮಾನ ಯುಗಾದಿ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ ಎ.14 ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನಡೆಯಿತು.

6 ತಂಡಗಳು ಮಾಲಕರು ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟದ
ನಾಳಾಂಬಿಕೆ: ರಂಜನ್ ಎಮ್, ವಿಘ್ನೇಶ್ : ಸುಧೀರ್ ನಾಳ,ನೀಲವೇಣಿ ಟಿಮ್ : ಗಣೇಶ್ ನಾಳ, ಶ್ರೀರಾಮ್ ಫ್ರೆಂಡ್ಸ್ : ಪ್ರಸಾದ್ ಬೆರ್ಕೆತ್ತೋಡಿ, ಶ್ರೀ ದುರ್ಗಾ ಫ್ರೆಂಡ್ಸ್ : ಪ್ರಾಣಿತ್ ನಾಳ, ಶ್ರೀ ದುರ್ಗಾಪರಮೇಶ್ವರಿ : ಹರೀಶ್ ರಾವ್ ನಾಳ,ಕ್ಯಾಪ್ಟನ್ ಗಳಾದ ಸುಧೀರ್ ನಾಳ,ಸಂದೇಶ್ ನಾಳ,ಶಿವಕುಮಾರ್, ಸನತ್ ವಂಜಾರೆ,ಕಿರಣ್ ರಾವ್ ನಾಳ ನೇತೃತ್ವವನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಎಸ್.ಆರ್.ಶಾಮಿಯಾನ ಮಾಲೀಕ ಯೋಗಿಶ್ ಸುವರ್ಣ,ಸ್ಥಳೀಯರಾದ ಲೋಕೇಶ್ ಎನ್, ನವೀನ್ ಕಜೆ, ರಂಜನ್ ಕೆ, ಧನರಾಜ್ ಹೆಗ್ಡೆ.ಬಿ, ಹರ್ಷರಾಜ್ ಕೆ, ದೀಪಕ್ ಕೆ ಹಾಗೂ ಕ್ರಿಕೆಟ್ ಆಟಗಾರರು, ಕ್ರೀಡಾಭಿಮಾನಿಗಳು ಭಾಗವಹಿಸಿದರು.

Related posts

ಮೋಟೋ ಕ್ರಾಸ್ ಡರ್ಟ್ ಬೈಕ್ ರೇಸ್‌ನಲ್ಲಿ ಹವಾ ಎಬ್ಬಿಸಿದ 6 ವರ್ಷದ ಬಾಲಕ ಸುರಾಗ್ ಎಸ್.ರೈ

Suddi Udaya

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಆಯ್ಕೆ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!