25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಉಡುಪಿ ಪೇಜಾವರ ಸ್ವಾಮೀಜಿ ಬೇಟಿ

ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಇಂದು ಉಡುಪಿ ಪೇಜಾವರ ಪರಮ ಪೂಜ್ಯ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀ ಪಾದಂಗಳವರು ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಅಧ್ಯಕ್ಷರಾದ ಶಶಿಧರ ಶೆಟ್ಟಿ ನವಶಕ್ತಿ, ಕಾರ್ಯಾಧ್ಯಕ್ಷರಾದ ಸಂತೋಷ್ ಕುಮಾರ್ ಜೈನ್, ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ, ಕೋಶಾಧಿಕಾರಿ ವಸಂತಗೌಡ. ಸೇವಾ ಸಮಿತಿಯ ಅಧ್ಯಕ್ಷ ಪ್ರಭಾಕರ ಉಪ್ಪಡ್ಕ ಹಾಗೂ ಸಮಿತಿಯ ಸಂಚಾಲಕರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಅಳದಂಗಡಿ : ಬಡಗಕಾರಂದೂರು ಒಕ್ಕೂಟದ ಮಾಸಿಕ ಸಭೆ: ಮಾಸಾಶನ ಪತ್ರ ವಿತರಣೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಸಂಸದ ಬ್ರಿಜೇಶ್ ಚೌಟ, ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಗುರುವಾಯನಕೆರೆ: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆಒಲಿದು ಬಂದ “ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ -2025”

Suddi Udaya

ಲಾಯಿಲ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!