March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

ಕನ್ಯಾಡಿ ಶ್ರೀ ರಾಮಕ್ಷೇತ್ರದಲ್ಲಿ ನಡೆಯುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಜಾತ್ರೋತ್ಸವ ಪ್ರಯುಕ್ತ ಪ್ರತಿ ದಿನ ನಡೆಯುವ ಅನ್ನದಾನಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಅಕ್ಕಿ ರೂಪದಲ್ಲಿ ಸಮರ್ಪಿಸಿದ್ದ ಹೊರಕಾಣಿಕೆಯನ್ನು ಶ್ರೀ ರಾಮಕ್ಷೇತ್ರಕ್ಕೆ ಒಪ್ಪಿಸಲಾಯಿತು..

ಈ ಸಂದರ್ಭದಲ್ಲಿ ಪುರುಷೋತ್ತಮ ಪೂಜಾರಿ ಧರ್ಮಸ್ಥಳ, ಪ್ರಕಾಶ್ ಪೂಜಾರಿ ಹಾಗೂ ರಘು ದೊಂಡೊಲೆ ಉಪಸ್ಥಿತರಿದ್ದರು.

Related posts

ಉಜಿರೆ: ಕುಂಟಿನಿ ಮದ್ರಸದಲ್ಲಿ ಸ್ಥಾಪಕ ದಿನಾಚರಣೆ

Suddi Udaya

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಾರ್ಯ- ಪುತ್ತಿಲ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya

ಭಾರತೀಯ ಸೇನೆಗೆ ಆಯ್ಕೆಯಾದ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!