30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

ಕನ್ಯಾಡಿ ಶ್ರೀ ರಾಮಕ್ಷೇತ್ರದಲ್ಲಿ ನಡೆಯುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಜಾತ್ರೋತ್ಸವ ಪ್ರಯುಕ್ತ ಪ್ರತಿ ದಿನ ನಡೆಯುವ ಅನ್ನದಾನಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಅಕ್ಕಿ ರೂಪದಲ್ಲಿ ಸಮರ್ಪಿಸಿದ್ದ ಹೊರಕಾಣಿಕೆಯನ್ನು ಶ್ರೀ ರಾಮಕ್ಷೇತ್ರಕ್ಕೆ ಒಪ್ಪಿಸಲಾಯಿತು..

ಈ ಸಂದರ್ಭದಲ್ಲಿ ಪುರುಷೋತ್ತಮ ಪೂಜಾರಿ ಧರ್ಮಸ್ಥಳ, ಪ್ರಕಾಶ್ ಪೂಜಾರಿ ಹಾಗೂ ರಘು ದೊಂಡೊಲೆ ಉಪಸ್ಥಿತರಿದ್ದರು.

Related posts

ಸರಗಳ್ಳತನದ ಆರೋಪಿಯನ್ನು ಬಂಧಿಸಿ, ರೂ 5,05,000 ಮೌಲ್ಯದ ಸೊತ್ತನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

Suddi Udaya

ಬಂಟರ ಯಾನೆ ನಾಡವರ ಸಂಘ, ಕಣಿಯೂರು ಗ್ರಾಮ ಸಮಿತಿ ವತಿಯಿಂದ ಪದಗ್ರಹಣ, ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!