30.8 C
ಪುತ್ತೂರು, ಬೆಳ್ತಂಗಡಿ
April 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

ಬಳಂಜ:ಶ್ರೀ ಪಂಚಲಿಂಗೇಶ್ವರ ಮತ್ತು ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರಾ ಮಹೋತ್ಸವದ ಐದನೇ ದಿನ ದೇವರ ದರ್ಶನ ಬಲಿ ಉತ್ಸವ ನಡೆಯಿತು. ದೇವರ ಪಲ್ಲಕ್ಕಿ ಉತ್ಸವ ,ವಸಂತಕಟ್ಟೆ ಪೂಜೆ,ಚಂದ್ರ ಮಂಡಲ ಸೇವೆ ವಿಜೃಂಭಣೆಯಿಂದ ನಡೆಯಿತು.

ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಬಿ.ಶೀತಲ್ ಪಡಿವಾಳ್,ದೇವಸ್ಥಾನದ ತಂತ್ರಿಗಳು,ಅರ್ಚಕ ವೃಂದದವರು, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕುಟುಂಬಸ್ಥರು,ಊರ ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ದೇವರ ಉತ್ಸವವನ್ನು ಕಣ್ತುಂಬಿಸಿಕೊಂಡರು.

Related posts

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸಾರ್ವಜನಿಕರು: ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಬಳಂಜ ಗ್ರಾ‌.ಪಂ ಹಾಗೂ ಅರಣ್ಯ ಇಲಾಖೆಗೆ ಮನವಿ

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ