September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

ಮಚ್ಚಿನ : ಹಲವಾರು ವರ್ಷದ ಬಹುಕಾಲದ ಬೇಡಿಕೆ ಈಡೇರುತ್ತಿದೆ. ಮಚ್ಚಿನ ಹಾಗೂ ಕಳಿಯ ಗ್ರಾಮದ ಬಳ್ಳಮಂಜ ಕೊಡಿಯೇಲು- ಕುಂಡಡ್ಕ- ಮುಂಚಲಕ್ಕಿ- ಜಾರಿಗೆಬೈಲು ಸಂಪರ್ಕ ರಸ್ತೆಯು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ವಿಶೇಷ ಮುತುವರ್ಜಿಯಿಂದ 2.00 ಕೋಟಿ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿದೆ.

ಕೆಲವೇ ದಿನಗಳಲ್ಲಿ ಆ ಭಾಗದ ನಾಗರಿಕರಿಗೆ ಸಂಚರಿಸಲು ಈ ರಸ್ತೆಯು ಲಭ್ಯವಾಗಲಿದೆ

Related posts

ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ

Suddi Udaya

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಜೂ.30ರಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಅಭಿಯಾನ ಆರಂಭ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಶುಲ್ಕ ಪಾವತಿಸದೆ ಇದ್ದಲ್ಲಿ ನೀರಿನ ಜೋಡಣೆ ಕಟ್

Suddi Udaya

ಕುಕ್ಕೇಡಿ: ಪ್ರಭಾಕರ ಪೂಜಾರಿ ನಿಧನ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya
error: Content is protected !!