September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಉಡುಪಿ ಪೇಜಾವರ ಸ್ವಾಮೀಜಿ ಬೇಟಿ

ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಇಂದು ಉಡುಪಿ ಪೇಜಾವರ ಪರಮ ಪೂಜ್ಯ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀ ಪಾದಂಗಳವರು ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಅಧ್ಯಕ್ಷರಾದ ಶಶಿಧರ ಶೆಟ್ಟಿ ನವಶಕ್ತಿ, ಕಾರ್ಯಾಧ್ಯಕ್ಷರಾದ ಸಂತೋಷ್ ಕುಮಾರ್ ಜೈನ್, ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ, ಕೋಶಾಧಿಕಾರಿ ವಸಂತಗೌಡ. ಸೇವಾ ಸಮಿತಿಯ ಅಧ್ಯಕ್ಷ ಪ್ರಭಾಕರ ಉಪ್ಪಡ್ಕ ಹಾಗೂ ಸಮಿತಿಯ ಸಂಚಾಲಕರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಪೂಜೆ ಹಾಗೂ ರೆಖ್ಯ ಗ್ರಾಮದ ಸಮಗ್ರ ಅಭಿವೃದ್ಧಿಗೆ ರೂ. 15ಕೋಟಿ ಅನುದಾನ ನೀಡಿರುವ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಜ. 20 ರಂದು ನಡೆಯಲಿರುವ ಗಮಕ ಸಮ್ಮೇಳನ ಶಾಸಕರಿಗೆ ಆಹ್ವಾನ

Suddi Udaya

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya
error: Content is protected !!