24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

ಕನ್ಯಾಡಿ ಶ್ರೀ ರಾಮಕ್ಷೇತ್ರದಲ್ಲಿ ನಡೆಯುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಜಾತ್ರೋತ್ಸವ ಪ್ರಯುಕ್ತ ಪ್ರತಿ ದಿನ ನಡೆಯುವ ಅನ್ನದಾನಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಅಕ್ಕಿ ರೂಪದಲ್ಲಿ ಸಮರ್ಪಿಸಿದ್ದ ಹೊರಕಾಣಿಕೆಯನ್ನು ಶ್ರೀ ರಾಮಕ್ಷೇತ್ರಕ್ಕೆ ಒಪ್ಪಿಸಲಾಯಿತು..

ಈ ಸಂದರ್ಭದಲ್ಲಿ ಪುರುಷೋತ್ತಮ ಪೂಜಾರಿ ಧರ್ಮಸ್ಥಳ, ಪ್ರಕಾಶ್ ಪೂಜಾರಿ ಹಾಗೂ ರಘು ದೊಂಡೊಲೆ ಉಪಸ್ಥಿತರಿದ್ದರು.

Related posts

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಮುಂಬೈ – ಬೆಂಗಳೂರಿನಂತಹ ಮಹಾನಗರಗಳಲ್ಲಿ ಲಭ್ಯವಿದ್ದಂತಹ ವಿವಿಧ ಕೋರ್ಸ್ ಗಳೆಲ್ಲಾ ಇದೀಗ ಪುತ್ತೂರಿನಲ್ಲೂ: VFX, AI, SAP ಕೋರ್ಸ್ ಗಳಿಗೆ ಲಕ್ಷಾಂತರ ರೂಪಾಯಿ ವ್ಯಯಿಸಬೇಕಿಲ್ಲ; ಅತೀ ಕಡಿಮೆ ಶುಲ್ಕದೊಂದಿಗೆ ನುರಿತ ತಂಡದಿಂದ ತರಬೇತಿ ನೀಡಲಿದೆ ವಿದ್ಯಾಮಾತಾ

Suddi Udaya

ಓಡಿಲ್ನಾಳ: ಶಕ್ತಿ ಯುವಕ ಮಂಡಲ ರೇಷ್ಮೆ ರೋಡ್ ಇದರ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!