27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

ಕನ್ಯಾಡಿ ಶ್ರೀ ರಾಮಕ್ಷೇತ್ರದಲ್ಲಿ ನಡೆಯುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಜಾತ್ರೋತ್ಸವ ಪ್ರಯುಕ್ತ ಪ್ರತಿ ದಿನ ನಡೆಯುವ ಅನ್ನದಾನಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಅಕ್ಕಿ ರೂಪದಲ್ಲಿ ಸಮರ್ಪಿಸಿದ್ದ ಹೊರಕಾಣಿಕೆಯನ್ನು ಶ್ರೀ ರಾಮಕ್ಷೇತ್ರಕ್ಕೆ ಒಪ್ಪಿಸಲಾಯಿತು..

ಈ ಸಂದರ್ಭದಲ್ಲಿ ಪುರುಷೋತ್ತಮ ಪೂಜಾರಿ ಧರ್ಮಸ್ಥಳ, ಪ್ರಕಾಶ್ ಪೂಜಾರಿ ಹಾಗೂ ರಘು ದೊಂಡೊಲೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ: ವಿ.ಪ. ಸದಸ್ಯ ಬಿ.ಕೆ. ಹರಿಪ್ರಸಾದ್ ರಿಗೆ ಆಹ್ವಾನ

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Suddi Udaya

ನ.14: ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘ ನೇತೃತ್ವದಲ್ಲಿ ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆ

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya
error: Content is protected !!