April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

ಮಚ್ಚಿನ : ಹಲವಾರು ವರ್ಷದ ಬಹುಕಾಲದ ಬೇಡಿಕೆ ಈಡೇರುತ್ತಿದೆ. ಮಚ್ಚಿನ ಹಾಗೂ ಕಳಿಯ ಗ್ರಾಮದ ಬಳ್ಳಮಂಜ ಕೊಡಿಯೇಲು- ಕುಂಡಡ್ಕ- ಮುಂಚಲಕ್ಕಿ- ಜಾರಿಗೆಬೈಲು ಸಂಪರ್ಕ ರಸ್ತೆಯು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ವಿಶೇಷ ಮುತುವರ್ಜಿಯಿಂದ 2.00 ಕೋಟಿ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿದೆ.

ಕೆಲವೇ ದಿನಗಳಲ್ಲಿ ಆ ಭಾಗದ ನಾಗರಿಕರಿಗೆ ಸಂಚರಿಸಲು ಈ ರಸ್ತೆಯು ಲಭ್ಯವಾಗಲಿದೆ

Related posts

ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Suddi Udaya

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ತರಬೇತಿ ಕಾರ್ಯಾಗಾರ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

Suddi Udaya

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Suddi Udaya

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

Suddi Udaya
error: Content is protected !!